ಬಂಟ್ವಾಳ

ಕುಂಬಾರ ಸರ್ಕಾರಿ ನೌಕರರ ಶಾಖೆ ಕುರಿತ ಸಭೆ

ಬಂಟ್ವಾಳ: ಕರ್ನಾಟಕ ರಾಜ್ಯ ಕುಂಬಾರ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ  ಸಂಘ(ರಿ) ಬೆಂಗಳೂರು ಇದರ ತಾಲೂಕು ಶಾಖೆಯನ್ನು ತೆರೆಯುವ ಬಗ್ಗೆ ಕ.ರಾ.ಸ.ನೌ. ಸಂಘದ ಕಚೇರಿಯಲ್ಲಿ ಸಭೆ ನಡೆಯಿತು.

ಅಧ್ಯಕ್ಷತೆಯನ್ನು ನಿವೃತ್ತ ಕಮಾಂಡೆಂಟ್ ಗಡಿ ಭದ್ರತಾ ಪಡೆ ಚಂದಪ್ಪ ಮೂಲ್ಯ ವಹಿಸಿದ್ದರು. ಬಳಿಕ ಮಾತನಾಡಿದ ಅವರು ಜಾತಿ ಭಾಂದವರನ್ನು ಸಶಕ್ತಗೊಳಿಸಿ, ಅವರ ಮಕ್ಕಳಿಗೆ ಭವಿಷ್ಯ ರೂಪಿಸಲು ಸಂಘ ಸ್ಥಾಪನೆಯಾಗಿದೆ. ತಾವೆಲ್ಲರೂ ಸದಸ್ಯರಾಗುವ ಮೂಲಕ ಸಂಘವನ್ನು ಬಲಪಡಿಸೋಣ ಎಂದರು.

ಜಾಹೀರಾತು

ಈ ಸಂದರ್ಭ ಸಂಘದ ರಾಜ್ಯ ನಿರ್ದೇಶಕರಾದ ಆನಂದ ಬಂಜನ್,  ಸಂಘದ ರಾಜ್ಯ ಅಧ್ಯಕ್ಷರಾದ ಆರ್. ಶ್ರೀನಿವಾಸ,ಜಿ. ಉಪಾಧ್ಯಕ್ಷ ಜಯರಾಜ ಪ್ರಕಾಶ್, ಟಿ. ಶೇಷಪ್ಪ, ಕಾರ್‍ಯದರ್ಶಿ ವಿಶ್ವನಾಥ, ತಾ. ನಿರ್ದೇಶಕ ರವಿಚಂದ್ರ, ಭಾರತಿ ಶೇಸಪ್ಪ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ