ವಿಟ್ಲ

ರಾಷ್ಟ್ರಮಟ್ಟದಲ್ಲಿ ಮಿಂಚಿದ ವಿಟ್ಲದ ಸಾಧಕರು

ಬಂಟ್ವಾಳ: ಬಂಟ್ವಾಳ ತಾಲೂಕಿನ ಮೂವರು ಪ್ರತಿಭಾವಂತರು ವಿವಿಧ ಕ್ರೀಡಾಕೂಟಗಳಲ್ಲಿ ಸ್ಪರ್ಧಿಸಿ ಜಯಶಾಲಿಯಾಗಿರುತ್ತಾರೆ.
ತಾಲೂಕಿನ ವಿಟ್ಲ ಮೂಡ್ನೂರು ಗ್ರಾಮದ ಅಬೀರಿ ದಯಾನಂದ ಶೆಟ್ಟಿ ಮತ್ತು ಜ್ಯೋತಿ ಡಿ ಶೆಟ್ಟಿ ಯವರ ಮಕ್ಕಳಾದ ಭರತ್ ಡಿ ಶೆಟ್ಟಿ ಕಬಡ್ಡಿಯಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿರುತ್ತಾನೆ ಮತ್ತು ಮಂಗಳೂರು ವಿಶ್ವ ವಿದ್ಯಾನಿಲಯದಿಂದ ದಕ್ಷಿಣ ವಲಯ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ.

ಜಾಹೀರಾತು

ದೀಕ್ಷಿತ್ ಡಿ ಶೆಟ್ಟಿ ಶಟ್ಲ್ ಬ್ಯಾಡ್ಮಿಂಟನ್ ಮತ್ತು ವಾಲಿಬಾಲ್ ಪಂದ್ಯಾಟದಲ್ಲಿ ಸತತ ಆರು ಬಾರಿ ರಾಜ್ಯ ಮಟ್ಟದಲ್ಲಿ ಭಾಗವಹಿಸಿ. ಒಂದು ಬಾರಿ ರಾಷ್ಟ್ರ ಮಟ್ಟದಲ್ಲಿ ಕಂಚಿನ ಪದಕ ಪಡೆದಿರುತ್ತಾನೆ.

ಶ್ರೇಯ ಡಿ ಶೆಟ್ಟಿ ಶಟ್ಲ್ ಬ್ಯಾಡ್ಮಿಂಟನ್ ಮತ್ತು ಡಿಸ್ಕಸ್ ತ್ರೋ ನಲ್ಲಿ ಆರು ಬಾರಿ ರಾಜ್ಯ ಮಟ್ಟ ದಲ್ಲಿ ಭಾಗವಹಿಸಿ, ಮೂರುಬಾರಿ ರಾಷ್ಟ್ರ ಮಟ್ಟದಲ್ಲಿ ಸ್ಪರ್ದಿಸಿ ಒಂದು ಬಾರಿ ಬೆಳ್ಳಿ ಪದಕಗಳಿಸಿರುತ್ತಾರೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ