ಮಂಗಳೂರು: ನಾಳೆ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 12ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ಆದೇಶಿಸಿದ್ದಾರೆ.
ಮಂಗಳೂರು: ನಾಳೆ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 12ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ಆದೇಶಿಸಿದ್ದಾರೆ.
Be the first to comment on "ದಕ್ಷಿಣ ಕನ್ನಡದಲ್ಲಿ ಸೆ.144 ಜಾರಿ"