ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ಷಣ್ಮುಖ ಕಲಾ ತಂಡದ ವತಿಯಿಂದ ಕೈತ್ರೋಡಿ ಕ್ವಾರ್ಟರ್ಸ್ ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ ’ಷಣ್ಮುಖ ಸಾಂಸ್ಕೃತಿಕ ಐವತ್ತರ ಸಂಭ್ರಮ’ ಕಾರ್ಯಕ್ರಮದಲ್ಲಿ ತಂಡದ ಯುವ ಕಲಾವಿದರನ್ನು ಪತ್ರಕರ್ತ ಗೋಪಾಲ ಅಂಚನ್ ಮತ್ತು ಮೋಹನ್ ಕೆ.ಶ್ರೀಯಾನ್ ರಾಯಿ ಸನ್ಮಾನಿಸಿ ಶುಭ ಹಾರೈಸಿದರು. ಮಹಿಳಾ ತಂಡದ ಆಶಾ ಕೈತ್ರೋಡಿ, ಯಮುನಾ ಕೈತ್ರೋಡಿ ಇದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಷಣ್ಮುಖ ಸಾಂಸ್ಕೃತಿಕ ಐವತ್ತರ ಸಂಭ್ರಮ"