ಮಂಗಳೂರು: ಸಾಮಾಜಿಕ ತಾಣದಲ್ಲಿ ಸಾಹಿತ್ಯ ಸೇವೆ ಸಲ್ಲಿಸುತ್ತಿರುವ ಅಕ್ಷರ ಇ-ಮ್ಯಾಗಝಿನ್ ನೂತನ ಸಂಪಾದಕ ಮಂಡಳಿ ರಚನೆ ಹಾಗೂ ಸಮಾಲೋಚನಾ ಸಭೆ ಪತ್ರಿಕೆಯ ಕಚೇರಿಯಲ್ಲಿ ನಡೆಯಿತು.
ಪತ್ರಿಕೆಯ ಸಂಪಾದಕ ಬಿ.ಎಸ್. ಮುಹಮ್ಮದ್ ಇಸ್ಮಾಈಲ್ ಅಧ್ಯಕ್ಷತೆ ವಹಿಸಿ ವಿಷಯ ಮಂಡಿಸಿದರು. ಸಾಮಾಜಿಕ ಕಾರ್ಯಕರ್ತ ಆಶಿಕ್ ಕುಕ್ಕಾಜೆ ಸಭೆ ಉದ್ಘಾಟಿಸಿದರು. ಪತ್ರಿಕೆಯ ನೂತನ ಸಂಪಾದಕರಾಗಿ ಬಿ.ಎಸ್. ಮುಹಮ್ಮದ್ ಇಸ್ಮಾಈಲ್, ಉಪಸಂಪಾದಕರಾಗಿ ಎಂ.ಎಂ. ಮಹ್ರೂಫ್ ಆತೂರು, ನಿರ್ವಾಹಕರಾಗಿ ಆಶಿಕ್ ಕುಕ್ಕಾಜೆರವರನ್ನುಆಯ್ಕೆ ಮಾಡಲಾಯಿತು.
ಜಾಹೀರಾತು
ಅಕ್ಷರ ಸಾಹಿತ್ಯ ಬಳಗದ ಲುಕ್ಮಾನ್ಅಡ್ಯಾರ್, ಬಾಪು ಅಮ್ಮೆಂಬಳ, ನಿಝಾಮ್ ಮಂಚಿ, ನಾಸಿರ್ ಸಜಿಪ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಕ್ಷರ ಪತ್ರಿಕೆ ಸಂಪಾದಕ ಮಂಡಳಿ ರಚನೆ"