ಕಲ್ಲಡ್ಕ

ಲೋಕಕಲ್ಯಾಣಾರ್ಥವಾಗಿ ಅಖಂಡ ಭಜನಾ ಸಪ್ತಾಹ

ಬಂಟ್ವಾಳ: ಮಂಚಿ ಇರಾ ಗ್ರಾಮದ ಕುಕ್ಕಾಜೆ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಸಂಘಟನೆ, ಸಂಸ್ಕಾರ, ಲೋಕಕಲ್ಯಾಣಾರ್ಥವಾಗಿ ಮಹಾಗಣಪತಿ ಹೋಮ ನಂತರ ಸೂರ್ಯೋದಯಕ್ಕೆ ಸರಿಯಾಗಿ ಅಖಂಡ ಭಜನಾ ಸಪ್ತಾಹ ಆರಂಭಗೊಂಡಿತು.

ಸಾಮಾಜಿಕ ಕಾರ್ಯಕರ್ತ ವಿಶ್ವನಾಥ ಪೂಜಾರಿ ನರ್ಕಳ ದೀಪ ಪ್ರಜ್ವಲನಗೈದರು. ಧರ್ಮ ಜಾಗರಣಾ ಟ್ರಸ್ಟಿನ ಅಧ್ಯಕ್ಷ ಕೈಯೂರು ನಾರಾಯಣ ಭಟ್ ದೇವಸ್ಥಾನದ ಕಾರ್ಯಚಟುವಟಿಕೆಗಳ ಬಗ್ಗೆ ಪ್ರಸ್ತಾವಿಸಿದರು.

ಜಾಹೀರಾತು

ಈ ಸಂದರ್ಭ ಪತ್ತುಮುಡಿ ವಿಠಲ ಪ್ರಭು, ಪ್ರಶಾಂತ ಕಲ್ಲೂರಾಯ, ಸಂಜೀವ ಸಾಲ್ಯಾನ್ ಕುಕ್ಕಾಜೆ, ಸಿ.ಎಚ್.ಸೀತಾರಾಮ ಶೆಟ್ಟಿ, ಭಾಸ್ಕರ್ ಕುಲಾಲ್, ಗಣೇಶ್ ಆಚಾರ್ಯ ಕುಕ್ಕಾಜೆ, ಶೇಖರ ಡಿ, ಭಾಸ್ಕರ ಮದನಾಜೆ, ಸತೀಶ್ ಮದನಾಜೆ, ಸಂದೇಶ್, ಸಂಜಿತ್,ಶ್ರೀದೇವಿ ಕೈಯೂರು, ರ ವೀಂದ್ರ ಕುಕ್ಕಾಜೆ, ಚಂದ್ರಮೋಹನ್ ಕುಕ್ಕಾಜೆ, ರಮೇಶ್ ಪೂಜಾರಿ, ಜಗದೀಶ್ ಶೆಟ್ಟಿ ನೋಳ, ಪುಷ್ಪಾವತಿ ಮದನಾಜೆ ಮತ್ತಿತರರು ಉಪಸ್ಥಿತರಿದ್ದರು. ಭಜನಾ ಮಂಡಳಿ ಅಧ್ಯಕ್ಷ ಸತೀಶ್ ಕುಕ್ಕಾಜೆಬೈಲು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಪ್ತಾಹವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ 19ರ ಸೂರ್‍ಯೋದಯದವರೆಗೆ ಜರಗಲಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ