ವಿಟ್ಲ

ಮುಳಿಯ ಶಾಲೆಯಲ್ಲಿ ಗ್ರಾಮೋದಯ ಮಾಹಿತಿ ಸಭೆ

ವಿಟ್ಲ: ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಶಾಸನತಂತ್ರದ ಅಂಗವಾದ “ಗ್ರಾಮೋದಯ”ದ ಮುಳಿಯ ಶಾಲೆಯ ಆವರಣದಲ್ಲಿ ಮಾಹಿತಿ ಸಭೆ ನಡೆಯಿತು.

ದಿಗ್ದರ್ಶಕರಾದ ಡಿ. ಡಿ ಶರ್ಮ ಗೋಕರ್ಣ, ಗೌರವ ಸಲಹೆಗಾರರಾದ ಎಲ್.ಎನ್ ಕುಡೂರ್, ನಿರ್ದೇಶಕರಾದ ದಿವಾಣ ಗೋವಿಂದ ಭಟ್ ಮಾಹಿತಿ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸಂಘಟನೆ ಮನೋಜ್, ಈಶ್ವರ್ ಅವರಿಂದ ವಿಶೇಷ ಸಲಹೆಗಳನ್ನು ಪಡೆಯಲಾಯಿತು. ವಿಟ್ಲದ ಬಲಿಪಗುಳಿಯ ಉದ್ಯಮಿ ರಾಜಾರಾಂ ಭಟ್ ಸಲಹೆಗಳನ್ನು ನೀಡಿದರು.

ಜಾಹೀರಾತು

ಮಂಗಳೂರು ಮಂಡಲ ಅಧ್ಯಕ್ಷ ಸೇರಾಜೆ ಸುಬ್ರಹ್ಮಣ್ಯ ಭಟ್, ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ ಮತ್ತಿತರರು ಉಪಸ್ಥಿತರಿದ್ದರು.

ಗ್ರಾಮೋದಯ ಸಹ ಕಾರ್ಯದರ್ಶಿ ವಿದ್ಯಾಲಕ್ಷ್ಮಿ ಕೈಲಂಕಜೆ ಸ್ವಾಗತಿಸಿದರು. ಕೇಪು ವಲಯದ ಅಧ್ಯಕ್ಷ ಅಮೈ ಜನಾರ್ದನ ಭಟ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ