ಬಂಟ್ವಾಳ

ಶಂಭೂರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ರಾಜ್ಯ ಪ್ರಶಸ್ತಿ ಪುರಸ್ಖೃತ  ಶಂಭೂರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್‍ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಅಂಗನವಾಡಿ ಪುಟಾಣಿ ಧನ್ವಿತ್ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಶಂಭೂರು ಗ್ರಾ.ಪಂ. ಅಧ್ಯಕ್ಷ ಯಶೋಧರ ಕರ್ಬೆಟ್ಟು ಮಾತನಾಡಿ ಭವ್ಯ ಭಾರತವನ್ನು ಸುದೃಡವಾಗಿ ಮಾಡಲು ಇಂದಿನ ಮಕ್ಕಳ ಭವಿಷ್ಯ ಪ್ರಾಮುಖ್ಯ. ಈ ನಿಟ್ಟಿನಲ್ಲಿ ಮಕ್ಕಳ ಪ್ರಾಥಮಿಕ ಶಿಕ್ಷಣದಲ್ಲಿ ಶಿಕ್ಷಕರ ಜೊತೆ ಪೋಷಕರು ಮಹತ್ತರ ಪಾತ್ರವಹಿಸಬೇಕು ಎಂದು ಹೇಳಿದರು. ತಾ.ಪಂ. ಸದಸ್ಯೆ ಗಾಯತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಉದಯ ಕುಮಾರ್, ಶಂಭೂರು ಶಾಲೆಯ ಮುಖ್ಯೋಪಾಧ್ಯಾಯಿನಿ ಲೀಲಾ ಎನ್, ನಿವೃತ್ತ ಶಿಕ್ಷಕಿ ನೀಲಮ್ಮ, ಶಂಭೂರು ಶಾಲೆ ಎಸ್‌ಡಿಎಮ್‌ಸಿ ಅಧ್ಯಕ್ಷ ಆನಂದ ಸಾಲಿಯಾನ್, ಶಂಭೂರು ಪಂ. ಸದಸ್ಯೆ ವಿಶಾಲಾಕ್ಷಿ, ಆರೋಗ್ಯ ಕಾರ್‍ಯಕರ್ತೆ ಸುಮನ ಕ್ರಾಸ್ತಾ, ಅಂ. ಮೇಲ್ವಿಚಾರಕಿ ಶಾಲಿನಿ, ಅನ್ನಪೂರ್ಣ ಗೊಂಚಲು ಅಧ್ಯಕ್ಷೆ ಭಾರತಿ, ಅಂ. ಕಾರ್‍ಯಕರ್ತೆ ಪ್ರೇಮಾ, ಸವಿತಾ, ಅಂ. ಸಹಾಯಕಿ ಸುನೀತ ಮತ್ತಿತರರು ಉಪಸ್ಥಿತದ್ದರು. ಅಂಗನವಾಡಿ ಪುಟಾಣಿ ಮಕ್ಕಳಿಂದ ವಿವಿಧ ವೈವಿದ್ಯಮಯ ಕಾರ್‍ಯಕ್ರಮ ನಡೆಯಿತು.

ಜಾಹೀರಾತು

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ