ವಿಟ್ಲ

ಕನ್ಯಾನ ಸಹಜ ಸ್ಥಿತಿಯತ್ತ

ವಿಟ್ಲ: ಗಡಿ ಪ್ರದೇಶದ ಕನ್ಯಾನದಲ್ಲಿ ಕ್ಷುಲ್ಲಕ ಕಾರಣಕ್ಕೆ ಭಾನುವಾರ ರಾತ್ರಿ ಉದ್ವಿಗ್ನತೆಯಾದ್ದು, ಪೊಲೀಸರ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿ ಮತ್ತೆ ಶಾಂತಿ ನೆಲೆಸುವಂತಾಗಿದೆ.

ಭಾನುವಾರ ರಾತ್ರಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆದ ಬಳಿಕ ಉದ್ವಿಗ್ನದ ವಾತಾವರಣ ಸೃಷ್ಟಿಯಾಗಿ, ಕಲ್ಲು ತೂರಾಟ ಹಾಗೂ ಲಘು ಲಾಠೀ ಪ್ರಹಾರ ನಡೆದ ಕನ್ಯಾನ ಪ್ರದೇಶ ಸಹಜ ಸ್ಥಿತಿಯತ್ತ ಮರಳಿದೆ. ಘಟನೆಯ ಬಗ್ಗೆ ಜಿಲ್ಲಾ ಎಸ್.ಪಿ ಭೂಷಣ್ ರಾವ್ ಬೊರಸೆ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿ ರವೀಶ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಜಾಹೀರಾತು

ಮುಂಜಾಗ್ರತಾ ಕ್ರಮವಾಗಿ ಕನ್ಯಾನ ಪೇಟೆಯಲ್ಲಿ ಒಂದು ಡಿಆರ್ ನಿಯೋಜಿಸಲಾಗಿದೆ. ಹಲ್ಲೆ ನಡೆಸಿದ ಹಾಗೂ ಬಸ್ಸಿಗೆ ಕಲ್ಲು ಎಸೆದ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

 

 

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ