ವಿಟ್ಲ

ಕನ್ಯಾನ ಹಲ್ಲೆ ಆರೋಪಿಗಳ ಬಂಧನ

ವಿಟ್ಲ: ಕನ್ಯಾನದ ಶಿರಂಕಲ್ಲಿನಲ್ಲಿ ಹಲ್ಲೆ ನಡೆಸಿದ ಘಟನೆಯ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರ ತಂಡ ಕರ್ನಾಟಕ ಕೇರಳ ಗಡಿ ಭಾಗದ ಆನೆಕಲ್ಲುವಿನಲ್ಲಿ ಬಂಧಿಸಿದ್ದಾರೆ.

vil_16-nov_2vil_16-nov_2

vil_16-nov_3vil_16-nov_3

ಕನ್ಯಾನ ನಿವಾಸಿಗಳಾದ ಚಂದ್ರಹಾಸ (21), ದಿನೇಶ್ (21) ಬಂಧಿತ ಆರೋಪಿಗಳಾಗಿದ್ದಾರೆ. ಇವರು ಭಾನುವಾರ ಅಬೂಬಕ್ಕರ್ ಅವರ ಅಂಗಡಿಗೆ ಬಕಿನಲ್ಲಿ ಆಗಮಿಸಿ ಸಾಮಗ್ರಿಗಳನ್ನು ಖರೀದಿಸುವ ನೆಪದಲ್ಲಿ ಮಾತನಾಡಿಸಿ ಹಲ್ಲೆ ನಡೆಸಿದ್ದಾರೆಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

vittla-news-14-3vittla-news-14-3

ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳ ಖಚಿತ ಮಾಹಿತಿ ಆದಾರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿಟ್ಲ ಪೊಲೀಸ್ ಉಪನಿರೀಕ್ಷಕ ಪ್ರಕಾಶ್ ದೇವಾಡಿಗ ನೇತೃತ್ವದಲ್ಲಿ ಪ್ರವೀಣ್ ರೈ, ರಮೇಶ್, ರಕ್ಷಿತ್ ರೈ, ಭವಿತ್ ರೈ ಭಾಗವಹಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ