ವಿಟ್ಲ

ಕನ್ಯಾನ ಹಲ್ಲೆ ಆರೋಪಿಗಳ ಬಂಧನ

ವಿಟ್ಲ: ಕನ್ಯಾನದ ಶಿರಂಕಲ್ಲಿನಲ್ಲಿ ಹಲ್ಲೆ ನಡೆಸಿದ ಘಟನೆಯ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರ ತಂಡ ಕರ್ನಾಟಕ ಕೇರಳ ಗಡಿ ಭಾಗದ ಆನೆಕಲ್ಲುವಿನಲ್ಲಿ ಬಂಧಿಸಿದ್ದಾರೆ.

ಜಾಹೀರಾತು

ಕನ್ಯಾನ ನಿವಾಸಿಗಳಾದ ಚಂದ್ರಹಾಸ (21), ದಿನೇಶ್ (21) ಬಂಧಿತ ಆರೋಪಿಗಳಾಗಿದ್ದಾರೆ. ಇವರು ಭಾನುವಾರ ಅಬೂಬಕ್ಕರ್ ಅವರ ಅಂಗಡಿಗೆ ಬಕಿನಲ್ಲಿ ಆಗಮಿಸಿ ಸಾಮಗ್ರಿಗಳನ್ನು ಖರೀದಿಸುವ ನೆಪದಲ್ಲಿ ಮಾತನಾಡಿಸಿ ಹಲ್ಲೆ ನಡೆಸಿದ್ದಾರೆಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳ ಖಚಿತ ಮಾಹಿತಿ ಆದಾರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿಟ್ಲ ಪೊಲೀಸ್ ಉಪನಿರೀಕ್ಷಕ ಪ್ರಕಾಶ್ ದೇವಾಡಿಗ ನೇತೃತ್ವದಲ್ಲಿ ಪ್ರವೀಣ್ ರೈ, ರಮೇಶ್, ರಕ್ಷಿತ್ ರೈ, ಭವಿತ್ ರೈ ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ