ವಿಟ್ಲ

ವಿಟ್ಲ ಠಾಣೆ ಛಾವಣಿ ನಿರ್ಮಾಣ ಕಾರ್ಯ

ವಿಟ್ಲ: ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸುಮಾರು 4 ಲಕ್ಷ ವೆಚ್ಚದಲ್ಲಿ ವಿಟ್ಲ ಪೊಲೀಸ್ ಠಾಣೆ ಕಟ್ಟಡದ ಮೇಲ್ಬಾಗದಲ್ಲಿ ಛಾವಣಿ ನಿರ್ಮಾಣ ಕಾರ್ಯಕ್ಕೆ ಗುತ್ತಿಗೆದಾರರಿಗೆ ನಗದು ಹಸ್ತಾಂತರ ಕಾರ್ಯ ಮಂಗಳವಾರ ನಡೆಯಿತು.

ಗುತ್ತಿಗೆದಾರ ಆರ್ ಎಸ್ ಲಕ್ಷ್ಮಣ ಅವರಿಗೆ ನ.30ರೊಳಗೆ ಕಾಮಗಾರಿ ಮುಗಿಸಿಕೊಂಡುವಂತೆ ವಿನಂತಿಸಿಕೊಂಡು ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎಚ್ ಜಗನ್ನಾಥ ಸಾಲ್ಯಾನ್ ನಗದು ಹಸ್ತಾಂತರಿಸಿದರು.

ಜಾಹೀರಾತು

ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪ್ರಧಾನ ಕಾರ್ಯದರ್ಶಿ ವಿ ರಾಮದಾಸ ಶೆಣೈ, ಉಪಾಧ್ಯಕ್ಷರಾದ ವಿ ಎಸ್ ಇಬ್ರಾಹಿಂ, ಎಂ ರಾಧಾಕೃಷ್ಣ ನಾಯಕ್, ಲಿಯೋ ಲಸ್ರಾದೊ, ವಿ ಶೀನ ಕಾಶಿಮಠ, ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್, ಜತೆ ಕಾರ್ಯದರ್ಶಿ ಬಾಬುಕೊಪ್ಪಳ, ಕೋಶಾಧಿಕಾರಿ ಅನಂತಪ್ರಸಾದ, ಉದ್ಯಮಿ ಹಮೀದ್ ಪರ್ತಿಪ್ಪಾಡಿ, ವಿಟ್ಲ ಪೊಲೀಸ್ ಉಪನಿರೀಕ್ಷಕ ಪ್ರಕಾಶ್ ದೇವಾಡಿಗ, ಸಹಾಯಕ ಉಪನಿರೀಕ್ಷಕ ರುಕ್ಮಯ ಮೂಲ್ಯ ಜಿ., ಸಿಬ್ಬಂದಿಗಳಾದ ಜಯಕುಮಾರ್, ಶ್ರೀಧರ, ಪ್ರವೀಣ್ ಕುಮಾರ್, ರಮೇಶ್, ರಾಮಚಂದ್ರ, ರಕ್ಷಿತ್ ರೈ, ಪ್ರವೀಣ್ ರೈ, ಭವಿತ್ ರೈ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ