ಬಂಟ್ವಾಳ

ಸಾಹಿತ್ಯಗಳು ಸಮಾಜದಲ್ಲಿ ಸಾಮರಸ್ಯತೆಯನ್ನು ಸೃಷ್ಟಿಸಬೇಕು: ಕೆ.ಎಂ.ಮೋಂಟುಗೋಳಿ

ಬಂಟ್ವಾಳ: ಸಾಹಿತ್ಯಗಳು ಸಮಾಜದಲ್ಲಿ ಸಾಮರಸ್ಯತೆಯನ್ನು ಸೃಷ್ಟಿಸಬೇಕು ಅಂತಹ ಸಾಹಿತ್ಯಗಳಿಂದ ಶಾಂತಿ ಮತ್ತು ಸೌಹಾರ್ದತೆ ನೆಲೆಗೊಳ್ಳಲು ಸಾಧ್ಯವೆಂದು ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಮೋಂಟುಗೋಳಿ ಅಭಿಪ್ರಾಯಪಟ್ಟರು.

ಸಾಮಾಜಿಕ  ಜಾಲತಾಣದ ಪತ್ರಿಕೆ ಅಕ್ಷರ ಇ ಮ್ಯಾಗಝಿನ್ ಇದರ ಪತ್ರಿಕಾ ಬಳಗಕ್ಕೆ ಅಧಿಕೃತ ಚಾಲನೆ ನೀಡಿ ಮಾತನಾಡಿದರು.

ಜಾಹೀರಾತು

ಸಂಪಾದಕ ಬಿ.ಎಸ್ ಇಸ್ಮಾಯಿಲ್ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್  ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉದ್ಘಾಟಿಸಿದರು.

ರಶೀದ್ ವಿಟ್ಲ, ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್, ಶಾಕಿರ್ ಎಂ ಎಸ್ ಇ ಶುಭ ಹಾರೈಸಿದರು. ಅಕ್ಷರ ಪತ್ರಿಕಾ ಬಳಗದ ಲುಕ್ಮಾನ್ ಅಡ್ಯಾರ್,ಬಾಪು ಅಮ್ಮೆಂಬಳ,ನಿಝಾಂ ಮಂಚಿ,ಪಿ.ಕೆ.ಎಂ ಹನೀಫ್,ನಾಸಿರ್ ಸಜಿಪ ಮುಂತಾದವರು ಉಪಸ್ಥಿತರಿದ್ದರು. ಉಪಸಂಪಾದಕ ಎಂ.ಎಂ ಮಹ್ ರೂಫ್ ಆತೂರು ಸ್ವಾಗತಿಸಿ ವಂದಿಸಿದರು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ