ಬಂಟ್ವಾಳ

ಆಂಗ್ಲ ಭಾಷಾ ಕಲಿಕೆ ಅನಿವಾರ್ಯ

ಬಂಟ್ವಾಳ: ಭಾಷೆಯು ಮಾನವನ ಸಂವಹನಕ್ಕೆ ಅಗತ್ಯವಾಗಿದೆ. ವರ್ತಮಾನದ ಜಾಗತಿಕ ಪರಿಸರದಲ್ಲಿ ಆಂಗ್ಲ ಭಾಷೆಯ ಕಲಿಕೆಯ ಅನಿವಾರ್ಯತೆ ಇದೆ ಎಂದು ಮುಡಿಪು ಸರಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಪ್ರೋ. ನಂದಕಿಶೋರ್  ಹೇಳಿದರು.

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಸಂಘದ ಸಹಯೋಗದಲ್ಲಿ ಆಂಗ್ಲ ಭಾಷೆ ಕಲಿಕೆ ಮತ್ತು ಬಳಕೆಎಂಬ ವಿಷಯ ಬಗ್ಗೆ ಉಪನ್ಯಾಸ ನೀಡಿದರು.

ಜಾಹೀರಾತು

ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಅಧ್ಯಕ್ಷತೆ ವಹಿಸಿದ್ದರು. ಇಂಗ್ಲಿಷ್ ಭಾಷಾ ಸಂಘದ ಸಂಯೋಜಕಿ ಉಪನ್ಯಾಸಕಿ ರಂಜಿತಾ ಗಿರೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಂಗ್ಲ ಭಾಷಾ ಸಂಘದ ಸದಸ್ಯರಾದ ಪ್ರಜ್ಙಾ ಪಿ. ನಾಯಕ್ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಸಿಂಚನ ಹಾಗೂ ಸುರಕ್ಷಾ ಪ್ರಾರ್ಥಿಸಿದರು. ಕ್ರಿಸ್ವಿನ್ ಪ್ರೇಮ್ ವಾಸ್ ವಂದಿಸಿದರು. ವಿದ್ಯಾರ್ಥಿನಿ ರಾಯಲ್ ವಿನಿಶಾ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ