ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಥಮ ಸೇವೆ ಆಟಗಳ ಬಳಿಕ ತಿರುಗಾಟದ ಮೊದಲ ಪ್ರದರ್ಶನ ಬಿ.ಸಿ.ರೋಡಿನ ರಂಗೋಲಿಯಲ್ಲಿ ನಡೆಯಿತು.
ಮೇಳದ ಕಾಲಮಿತಿ ತಿರುಗಾಟ ಕಳೆದ ವರ್ಷ ಯಶಸ್ವಿಯಾಗಿತ್ತು. ಈ ಬಾರಿ ಲಕ್ಷ್ಮೀ ಸ್ವಯಂವರ – ಶ್ರೀನಿವಾಸ ಕಲ್ಯಾಣ ಪ್ರಸಂಗ ವೀಕ್ಷಣೆಗೆ ಅಪಾರ ಜನಸಂದಣಿ ಇತ್ತು. ಸಚಿವ ಬಿ.ರಮಾನಾಥ ರೈ ಅವರೂ ಆಗಮಿಸಿ ಯಕ್ಷಗಾನ ವೀಕ್ಷಿಸಿದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಜನಾಕರ್ಷಿಸಿದ ಧರ್ಮಸ್ಥಳ ಮೇಳದ ಯಕ್ಷಗಾನ"