ಬಂಟ್ವಾಳ

ಮಕ್ಕಳ ಅಪಹರಣ ವದಂತಿ: ಎಸ್ಪಿ

ಬಂಟ್ವಾಳ: ಅಪಹರಣ ಪ್ರಕರಣಗಳಿಗೆ ಸಂಬಂಧಿಸಿ ಇದುವರೆಗೂ ಪ್ರಕರಣಗಳು ದಾಖಲಾಗಿಲ್ಲ. ಸಾರ್ವಜನಿಕರು ಈ ಬಗ್ಗೆ ಕಪೋಲಕಲ್ಪಿತ ಸುದ್ದಿಗಳನ್ನು ನಂಬುವುದು ಬೇಡ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಭೂಷಣ್ ಬೊರಸೆ ಸ್ಪಷ್ಟಪಡಿಸಿದ್ದಾರೆ.

ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಯಾವ ಗ್ಯಾಂಗುಗಳು ಕಾರ್ಯಾಚರಣೆ ನಡೆಸುವ ಬಗ್ಗೆ ಪೋಲೀಸರಿಗೆ ಮಾಹಿತಿ ಇಲ್ಲ. ಅಂಥದ್ದೇನಾದರೂ ಇದ್ದರೆ ಪೊಲೀಸರಿಗೆ ಮಾಹಿತಿ ನೀಡಿ, ವದಂತಿಗಳಿಗೆ ಕಿವಿಗೊಡಬೇಡಿ. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ಎಂದು ಅವರು ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ