ವಿಟ್ಲ

ಕೊಯ್ಲೋತ್ತರ ನಿರ್ವಹಣೆ, ಸಂಸ್ಕರಣೆ ಮಾಹಿತಿ ಕಾರ್ಯಾಗಾರ

ವಿಟ್ಲ: ದ.ಕ. ಮತ್ತು ಉಡುಪಿ ಜಿಲ್ಲಾ ಹಾಫ್‌ಕಾಮ್ಸ್ ಮಂಗಳೂರು, ತೋಟಗಾರಿಕಾ ಇಲಾಖೆ ಹಾಗೂ ಕೃಷಿ ಇಲಾಖೆ ಮತ್ತು ಕೋಡಪದವು ಹಾಲು ಉತ್ಪಾಧಕರ ಸಹಕಾರಿ ಸಂಘ  ಇವರ ಜಂಟಿ ಸಹಯೋಗದಲ್ಲಿ ತೋಟಗಾರಿಕಾ ಬೆಳೆಗಳ “ಕೊಯ್ಲೋತ್ತರ ನಿರ್ವಹಣೆ ಮತ್ತು ಸಂಸ್ಕರಣೆ” ಹಾಗೂ ಕೃಷಿ ಮಾಹಿತಿ ಕಾರ್ಯಕ್ರಮ ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಶ್ರೀ ವೀರಾಂಜನೇಯ ಸಭಾಭವನದಲ್ಲಿ ನಡೆಯಿತು.

ವಿಟ್ಲ ಪಡ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ ರವೀಶ ಶೆಟ್ಟಿ ಉದ್ಘಾಟಿಸಿದರು. ನಿವೃತ್ತ ಜೇನು ಪ್ರವರ್ತಕ ಬಾಲಕೃಷ್ಣ ಭಟ್ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಹಾಫ್ಕಾಮ್ಸ್‌ನ ಅಧ್ಯಕ್ಷ ಲಕ್ಷ್ಮೀನಾರಾಯಣ ಉಡುಪ ವಹಿಸಿದರು.

ಜಾಹೀರಾತು

ಹಾಫ್ ಕಾಮ್ಸ್ ನ ವ್ಯವಸ್ಥಾಪಕ ನಿರ್ದೇಶಕ ಜೋ. ಪ್ರದೀಪ ಡಿ ಸೋಜಾ, ಕೆ ಅಬ್ದುಲ್ಲಾ ಕುಕ್ಕಿಲ, ಪ್ರಗತಿಪರ ಕೃಷಿಕ ರಾಜಾರಾಮ ಭಟ್ ಬಲಿಪಗುಳಿ, ಗ್ರಾಮ ಪಂಚಾಯಿತಿ ಸದಸ್ಯೆ ಪ್ರೇಮ, ವಿಟ್ಲ ಹೋಬಳಿ ಸಹಾಯಕ ಕೃಷಿ ಅಧಿಕಾರಿ ಇಝಿಜುದ್ದೀನ್, ಕೋಡಪದವು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಜಿ ರಾಮಣ್ಣ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts