ಬಂಟ್ವಾಳ: ಕೊಳ್ನಾಡು ಗ್ರಾಮ ಪಂಚಾಯತ್ ರಾಜೀವ ಗಾಂಧಿ ಸೇವಾ ಕೇಂದ್ರ ಸಾಲೆತ್ತೂರಿನಲ್ಲಿ ಡಿ. 3ರಂದು ಪೂರ್ವಾಹ್ನ 11 ಗಂಟೆಗೆ ಬಂಟ್ವಾಳ ತಾಲೂಕು ಮಟ್ಟದ ಜನ ಸಂಪರ್ಕ ಸಭೆಯನ್ನು ಆಯೋಜಿಸಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪ್ರಕಟನೆ ತಿಳಿಸಿದೆ.
ಜಿಲ್ಲಾ , ತಾಲೂಕು ಮಟ್ಟದ ಜನ ಪ್ರತಿನಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುವರು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಬಂಟ್ವಾಳ ತಾಲೂಕು ಕಚೇರಿಯಲ್ಲಿ ಸ್ಥಾಪಿಸಿರುವ ವಿಶೇಷ ಕೌಂಟರ್ನಲ್ಲಿ ಮುಂಚಿತವಾಗಿ ಸಲ್ಲಿಸಲು ಪ್ರಕಟನೆ ತಿಳಿಸಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)