ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಹಾಗೂ ಬಿ.ಸಿ.ರೋಡಿನಲ್ಲಿ ಇನ್ನು ಹದಿನೈದು ದಿನದೊಳಗೆ ಬಸ್ ಬೇ ನಿರ್ಮಾಣ ಆಗಲೇಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ.ಜಗದೀಶ್ ಖಡಕ್ ಸೂಚನೆ ನೀಡಿದ್ದಾರೆ.
ಬಂಟ್ವಾಳ ಪುರಸಭೆಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇದಕ್ಕೆ ಸಂಬಂಧಪಟ್ಟಂತೆ ಯಾವುದೇ ಅಡೆತಡೆ ಇದ್ದರೂ ನಿವಾರಿಸಬೇಕು ಎಂದು ಸೂಚಿಸಿದರು.
ಅಧಿಕಾರಿಗಳಿಗೆ ಪ್ರತಿಯೊಂದು ವಿಷಯದಲ್ಲೂ ಕ್ಲಾಸ್ ತೆಗೆದುಕೊಂಡ ಅವರು, ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಆದೇಶ ನೀಡಿದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "15 ದಿನದೊಳಗೆ ಬಸ್ ಬೇ"