ಬಿ ಸಿ ರೋಡ್ :ಮಹಿಳೆಯೊಬ್ಬರ ಕತ್ತಿನ ಸರ ಅಪರಿಸಲು ಯತ್ನಿಸಿದ ಘಟನೆ ಬೆಂಜನಪದವು (ಚಡವು) ಕಲ್ಪನೆ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.
ಆರೋಪಿ ಯುವಕನನ್ನು ಸ್ಥಳೀಯ ಗ್ರಾಮಸ್ಥರು ಹಿಡಿದು ನಗರ ಪೊಲೀಸರಿಗೆ ಮಾಹಿತಿ ನೀಡಿದ್ದು
ಸ್ಥಳಕ್ಕೆ ಪೊಲೀಸರು ಆಗಮಿಸಿ ವಶಕ್ಕೆ ತೆಗೆದುಕೊಂಡು ಮುಂದಿನ ತನಿಖೆ ನಡೆಸುತಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಕಳವು ನಡೆಸುತ್ತಿದ್ದಾತನ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು"