ಶಿವಾನಂದ ಪೈ
ಬಂಟ್ವಾಳ: ಪಾಣೆಮಂಗಳೂರಿನ ಇನ್ನೋಳಿ ಶಿವಾನಂದ ಪೈ (41) ಅಸೌಖ್ಯದಿಂದ ನವೆಂಬರ್ 27 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಅವಿವಾಹಿತರಾಗಿದ್ದು, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಪಾಣೆಮಂಗಳೂರು ವೀರವಿಠಲ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಯ ಶಾರದಾ ಪೂಜಾ ಮಹೋತ್ಸವ ಸಮಿತಿಯ ಸದಸ್ಯರಾಗಿದ್ದರು. ದೇವಳದ ಜೀರ್ಣೋದ್ಧಾರದ ಬಗ್ಗೆ ಹಲವು ವರ್ಷ ಸೇವೆ ಸಲ್ಲಿಸಿದ್ದರು. ಪಾಣೆಮಂಗಳೂರಿನ ಹಿಂದೂ ಸ್ಮಶಾನ ನವೀಕರಣದ ರೂವಾರಿಯಾಗಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ನಿಧನ"