ಬಂಟ್ವಾಳ: ಬಿರುವೆರ್ ಕುಡ್ಲದ ಬಂಟ್ವಾಳ ಘಟಕ ವತಿಯಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಯೋಗಾಸನ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಪಡೆದಿರುವ ಕುಶಕುಮಾರ್ ಅವರಿಗೆ 10 ಸಾವಿರ ರೂ. ಧನಸಹಾಯ ನೀಡಲಾಯಿತು.
ನವದೆಹಲಿ ಹಾಗೂ ದೇಶದ ಇತರ ಭಾಗಗಳಲ್ಲಿ ಯೋಗಸ್ಪರ್ಧೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಈ ಪ್ರತಿಭೆಗೆ ಸಹಕಾರ ನೀಡಲಾಯಿತು. ವಿದ್ಯಾರ್ಥಿಗಳೇ ಸದಸ್ಯರಾಗಿರುವ ಬಿರುವೆರ್ ಕುಡ್ಲ(ರಿ.) ಬಂಟ್ವಾಳ ಘಟಕದ ಹಲವಾರು ಯುವಕರು ಈ ಸಂದರ್ಭದಲ್ಲಿ ಉಪಸ್ಥಿತಿರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಿರುವೆರ್ ಕುಡ್ಲ ಬಂಟ್ವಾಳ ಘಟಕದಿಂದ ಧನಸಹಾಯ"
Be the first to comment on "ಬಿರುವೆರ್ ಕುಡ್ಲ ಬಂಟ್ವಾಳ ಘಟಕದಿಂದ ಧನಸಹಾಯ"