ಬಂಟ್ವಾಳ : ನವೆಂಬರ್ 27ರಂದು ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ಲಯನ್ಸ್ ಜಿಲ್ಲೆ 317ಡಿ ವಾರ್ಷಿಕ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಶಾಂತ್ ರೈ ಮತ್ತು ಅಂತಾರಾಷ್ಟ್ರೀಯ ಪವರ್ಲಿಫ್ಟರ್ ಸುಪ್ರೀತಾ ಪೂಜಾರಿ ಇವರನ್ನು ಲಯನ್ಸ್ ಗವರ್ನರ್ ಎಂ. ಅರುಣ್ ಶೆಟ್ಟಿ, ಶಾಲಾ ಸಂಚಾಲಕರಾದ ವೇದಮೂರ್ತಿ ಜನಾರ್ದನ ಭಟ್ ಹಾಗೂ ಕ್ರೀಡಾಕೂಟದ ಸಂಯೋಜಕರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಸನ್ಮಾನಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಲಯನ್ಸ್ ಜಿಲ್ಲಾ ಕ್ರೀಡೋತ್ಸವ – ಸನ್ಮಾನ"