ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಕೃತ ಸಂಘ ವತಿಯಿಂದ ಸಂಸ್ಕೃತೋತ್ಸವವನ್ನು ಆಚರಿಸಲಾಯಿತು.
ಮೈತ್ರೇಯಿ ಗುರುಕುಲದ ಉನ್ನತ ಶಿಕ್ಷಣ ಪ್ರಾಚಾರ್ಯರಾದ ಉಮೇಶ ಹೆಗ್ಡೆ ಸಂಸ್ಕೃತವು ಅನಾದಿಕಾಲದಿಂದ ಈವರೆಗೆ ವ್ಯಾವಹಾರಿಕ, ಗ್ರಾಂಥಿಕ ಭಾಷೆಯಾಗಿ ಬೆಳೆದು ಬಂದ ಕಾರಣ ಅದು ಒಂದು ಮೃತ ಭಾಷೆಯಲ್ಲ ಎಂದು ವಿವರಿಸಿದರು.
ಜಾಹೀರಾತು
ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಎಲ್ಲರೂ ಸಾಕ್ಷರರಾಗಿ ವಿನಯವಂತರಾಗಬೇಕು ಎಂದು ಹೇಳಿದರು. ಸಂಘದ ಅಧ್ಯಕ್ಷರಾದ ವಾಸುದೇವ ಕಾರಂತ ಸ್ವಾಗತಿಸಿದರು. ಶ್ವೇತಾ ಧನ್ಯವಾದಗೈದರು. ಶರಣ್ಯ ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸಂಸ್ಕೃತೋತ್ಸವ ದಿನಾಚರಣೆ"