ಬಂಟ್ವಾಳ

ಬಂಟ್ವಾಳ ಎಸ್‌ಡಿಪಿಐಯಿಂದ ಆಕ್ರೋಶ್ ದಿವಸ್ ಆಚರಣೆ

ಬಂಟ್ವಾಳ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸೋಮವಾರ ಬಿ.ಸಿ.ರೋಡ್ ಕೈಕಂಬ ಜಂಕ್ಷನ್‌ನಲ್ಲಿ ‘ಆಕ್ರೋಶಿತ್ ದಿವಸ್’ ಅಂಗವಾಗಿ ಪ್ರತಿಭಟನಾ ಸಭೆಯಲ್ಲಿ ಹಮ್ಮಿಕೊಳ್ಳಲಾಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೋಡಾಜೆ ಮಾತನಾಡಿ, ನೋಟು ಅಮಾನ್ಯದಿಂದ ದೇಶಾದದ್ಯಂತ ಜನ ಜೀವನ ಅಸ್ತವ್ಯಸ್ಥಗೊಂಡಿದೆ ಎಂದರು.

ಜಾಹೀರಾತು

ಎಸ್‌ಡಿಪಿಐ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಸಾಹುಲ್ ಹಮೀದ್ ಎಸ್.ಎಚ್. ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಂಟ್ವಾಳ ಪುರಸಭಾ ಸದಸ್ಯ ಮುಹಮ್ಮದ್ ಇಕ್ಬಾಲ್ ಐ.ಎಮ್.ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ ಮಾತನಾಡಿದರು.

ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಅಲಿ, ಎಸ್‌ಡಿಪಿಐ ಪುರಸಭಾ ಸಮಿತಿ ಅಧ್ಯಕ್ಷ ಯೂಸುಫ್ ಆಲಡ್ಕ. ಪುದು ಗ್ರಾಮ ಪಂಚಾಯತ್ ಸದಸ್ಯ ಸುಲೈಮಾನ್ ಉಸ್ತಾದ್, ಕ್ಷೇತ್ರ ಸಮಿತಿ ಕಾರ್ಯದರ್ಶಿ ಇಸ್ಮಾಯೀಲ್ ಬಾವ ಉಪಸ್ಥಿತಿದ್ದರು. ಕ್ಷೇತ್ರ ಸಮಿತಿ ಸದಸ್ಯ ರಿಯಾಝ್ ಕಡಂಬು ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts