ಬಂಟ್ವಾಳ

ಬಿರುವೆರ್ ಕುಡ್ಲ ಬಂಟ್ವಾಳ ಘಟಕದಿಂದ ಧನಸಹಾಯ

ಬಂಟ್ವಾಳ: ಬಿರುವೆರ್ ಕುಡ್ಲದ ಬಂಟ್ವಾಳ ಘಟಕ ವತಿಯಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಯೋಗಾಸನ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಪಡೆದಿರುವ ಕುಶಕುಮಾರ್ ಅವರಿಗೆ 10 ಸಾವಿರ ರೂ. ಧನಸಹಾಯ ನೀಡಲಾಯಿತು.
ನವದೆಹಲಿ ಹಾಗೂ ದೇಶದ ಇತರ ಭಾಗಗಳಲ್ಲಿ ಯೋಗಸ್ಪರ್ಧೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಈ ಪ್ರತಿಭೆಗೆ ಸಹಕಾರ ನೀಡಲಾಯಿತು. ವಿದ್ಯಾರ್ಥಿಗಳೇ ಸದಸ್ಯರಾಗಿರುವ ಬಿರುವೆರ್ ಕುಡ್ಲ(ರಿ.) ಬಂಟ್ವಾಳ ಘಟಕದ ಹಲವಾರು ಯುವಕರು ಈ ಸಂದರ್ಭದಲ್ಲಿ ಉಪಸ್ಥಿತಿರಿದ್ದರು.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.