ಶಂಭೂರು, ಸಜೀಪನಡು ದೇವಸ್ಥಾನಗಳಲ್ಲಿ ಷಷ್ಠಿ ಉತ್ಸವ

ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 5ರಂದು ವರ್ಷಾವಧಿ ನಡೆಯುವ ಪೂರ್ವಾಶಿಷ್ಟ ಸಂಪ್ರದಾಯ ಷಷ್ಠಿ ಉತ್ಸವದ ಕಾರ್ಯಕ್ರಮಗಳು ಹೀಗಿವೆ.

ಡಿ. 4ರಂದು  ಪಂಚಮಿ ಬೆಳಿಗ್ಗೆ 10 ಗಂಟೆಗೆ ದೇವತಾ ಪ್ರಾರ್ಥನೆ, ಬಳಿಕ ಸ್ವಸ್ತಿ ಪುಣ್ಯಾಹ ವಾಚನ, 12 ತೆಂಗಿನ ಕಾಯಿ ಗಣಹೋಮ, , 11. 30ಕ್ಕೆ ನಾಗತಂಬಿಲ, 12 ಗಂಟಗೆ ಮಹಾಪೂಜೆ, ಸಂಜೆ 7 ಗಂಟೆಗೆ ಸಾಮೂಹಿಕ ಆಶ್ಲೇಷ ಪೂಜೆ, ರಾತ್ರಿ 8 ಗಂಟೆಗೆ ಪಂಚಮಿ ಪೂಜೆ ಪ್ರಸಾದ ವಿತರಣೆ ನಡೆಯುವುದು.

ಡಿ. 5ರಂದು ಷಷ್ಠಿ ಅಂಗವಾಗಿ ಬೆಳಿಗ್ಗೆ 10ಗಂಟೆಗೆ ಸೀಯಾಳ ಅಭಿಷೇಕ, 11 ಗಂಟೆಗೆ ಪವಮಾನ ಅಭಿಷೇಕ, 11.30 ಕ್ಕೆ ನಾಗತಂಬಿಲ, 12 ಗಂಟೆಗೆ ಮಹಾಪೂಜೆ, ಮಧ್ಯಾಹ್ನ 1 ಗಂಟೆಗೆ ಅನ್ನ ಸಂತರ್ಪಣೆ ನಡೆಯುವುದು.

ಜಾಹೀರಾತು

ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.5ರಂದು ವಾರ್ಷಿಕ ಷಷ್ಠಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಡಿ.4ರಂದು ರಾತ್ರಿ 8ರಂದು ವಿವಿಧ ಭಜನಾ ಮಂಡಳಿಗಳ ಭಜನಾ ಸೇವೆ ಹಮ್ಮಿಕೊಂಡಿದೆ.  ಡಿ. 5ರಂದು  ಬೆಳಿಗ್ಗೆ ಗಣಪತಿ ಹವನ, ಬಿಂಬ ಶುದ್ಧಿ, ಕಲಶ ಪೂಜೆ, ಬೆಳಿಗ್ಗೆ ಗಂಟೆ 10ಕ್ಕೆ ಪವಮಾನ ಅಭಿಷೇಕ,  ಆಶ್ಲೇಷ ಬಲಿ, ಮಧ್ಯಾಹ್ನ 12 ಗಂಟೆಗೆ ಕಲಶಾಭಿಷೇಕ, ಮಹಾಪೂಜೆ,  ಮಧ್ಯಾಹ್ನ 1ಗಂಟೆಗೆ ಪ್ರಸಾದ ವಿತರಣೆ, ಮಹಾ ಅನ್ನ ಸಂತರ್ಪಣೆ.

ರಾತ್ರಿ ಗಂಟೆ 6.30ಕ್ಕೆ ದೀಪಾರಾಧನೆ, ರಾತ್ರಿ ಪೂಜೆ, 6.45 ಕ್ಕೆ ದೇವರ ಬಲಿ, ನೃತ್ಯೋತ್ಸವ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ರಾತ್ರಿ 10ರಿಂದ ಸಿದ್ದಿವಿನಾಯಕ ನಾಟ್ಯಕಲಾ ಕೇಂದ್ರ ಸುರತ್ಕಲ್ ರಕ್ಷಿತ್ ಪಡ್ರೆ ನೇತೃತ್ವದಲ್ಲಿ ಶಿಷ್ಯರಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ .

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶಂಭೂರು, ಸಜೀಪನಡು ದೇವಸ್ಥಾನಗಳಲ್ಲಿ ಷಷ್ಠಿ ಉತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*