ಚಿತ್ರ: ಪೂಜಾ ಸ್ಟುಡಿಯೋ, ಮೇಲ್ಕಾರ್
ವಿಟ್ಲ: ಪೆರ್ನೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದ ಪರಿಣಾಮ ವಿಟ್ಲ ಸಮೀಪದ ಮಾಣಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಚಾಲಕರು ಹಾಗೂ ಸಾರ್ವಜನಿಕರು ಪರದಾಡಿದರು.
ಈ ಸಂದರ್ಭ ಜೋರಾಗಿ ಮಳೆ ಸುರಿದಿದ್ದರಿಂದ ವಾಹನ ಚಾಲಕರು ಮತ್ತಷ್ಟು ತೊಂದರೆಗೊಳಗಾದರು. ಇಬ್ಬರು ಟ್ರಾಫಿಕ್ ಪೊಲೀಸರನ್ನು ಇಲ್ಲಿ ನಿಯೋಜಿಸಿದರಿಂದ ಮಳೆಯ ನಡುವೆ ವಾಹನ ದಟ್ಟಣೆಯನ್ನು ನಿವಾರಿಸಲು ಅವರು ಹರಸಾಹಸಪಟ್ಟರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…