ಕುರಿಯಾಳ: ಶ್ರೀ ದುರ್ಗಾ ಫ್ರೆಂಡ್ಸ್ ಕೂರಿಯಾಳ ಹಾಗೂ ಶ್ರೀ ಓಂಕಾರೇಶ್ವರಿ ಭಜನಾ ಮಂಡಳಿ ದುರ್ಗಾನಗರ,ಕೂರಿಯಾಳ ಇದರ ಜಂಟಿ ಆಶ್ರಯದಲ್ಲಿ ನೂತನ ಕಾರ್ಯಕ್ರಮ ಯೋಗ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಇದೇ 4ರಂದು ಬೆಳಿಗ್ಗೆ 9 ಗಂಟೆಗೆ ದುರ್ಗಾನಗರದ ಶ್ರೀ ಓಂಕಾರೇಶ್ವರಿ ಭಜನಾ ಮಂದಿರದಲ್ಲಿ ನಡೆಯಿತು
ಕಾರ್ಯಕ್ರಮ ಉದ್ಘಾಟಿಸಿ ಅಮ್ಟಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಪಡು ಮಾತನಾಡಿದರು
ಸಭೆಯಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಕೂರಿಯಾಳ ಇlಅಧ್ಯಕ್ಷ ಸಂದೀಪ್ ಕೋಟ್ಯಾನ್, ಶ್ರೀ ಓಂಕಾರೇಶ್ವರಿ ಭಜನಾ ಮಂಡಳಿ ಅಧ್ಯಕ್ಷ ಜಗದೀಶ ಸುವರ್ಣ, ಮಂಡಳಿಯ ವಿಠಲ ಬಂಗೇರ, ಹೊನ್ನಪ್ಪ ಪೂಜಾರಿ,ಯೋಗ ತರಬೇತುದಾರ ರವಿ ಬಂಗೇರ ಕೆಂಪುಗುಡ್ಡೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ