ವಿಟ್ಲ ಕಸ್ಬಾ ಗ್ರಾಮದ ಯೋಗೀಶ್ವರ ಮಠದ ಬಳಿ ವಿಟ್ಲದ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಪ್ರಾಂಶುಪಾಲ ಶಂಕರ ಪಾಟಾಳಿ ಮತ್ತು ಉಪನ್ಯಾಸಕ ಜಾನ್ ಡಿ ಸೋಜಾ ರವರ ನೇತೃತ್ವದಲ್ಲಿ ಕಿಂಡಿ ಅನೆಕಟ್ಟು ನಿರ್ಮಿಸಿದರು. ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ, ಸದಸ್ಯ ಮಂಜುನಾಥ ಕಲ್ಲಕಟ್ಟ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಎನ್ ಎಸ್ ಎಸ್ ವಿದ್ಯಾರ್ಥಿಗಳ ನೆರವಿಂದ ಕಿಂಡಿ ಅಣೆಕಟ್ಟು ನಿರ್ಮಾಣ"