ಬಂಟ್ವಾಳ

ಕೈಕುಂಜೆಯಲ್ಲಿ ಸ್ವಚ್ಛತಾ ಅಭಿಯಾನ

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಚ ಭಾರತ್ ಮಿಷನ್ ಅಭಿಯಾನದಡಿ 51 ನೇ ವಾರದ ಕಾರ್ಯಕ್ರಮದಡಿ ಗುರುವಾರ ಬಿ.ಮೂಡ ಗ್ರಾಮದ ಕೈಕುಂಜೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.

ನಂತರ ಕೈಕುಂಜೆ ಪರಿಸರದ 190 ಮನೆಗಳಿಗೆ ತ್ಯಾಜ್ಯ ಸಂಗ್ರಹಣಾ ಬಕೆಟ್‌ಗಳನ್ನು ವಿತರಿಸಲಾಯಿತು.

ಜಾಹೀರಾತು

ಪುರಸಭಾ ಸದಸ್ಯರಾದ ಸುಗುಣ ಕಿಣಿ, ಮೊಹಮ್ಮದ್ ಇಕ್ಬಾಲ್, ಪತ್ರಕರ್ತ ಹರೀಶ್ ಮಾಂಬಾಡಿ, ಕಸಾಪ ಮಾಜಿ ಅಧ್ಯಕ್ಷ ತಮ್ಮಯ್ಯ, ರಮೇಶ್ ಸಾಲ್ಯಾನ್, ವೇದವ್ಯಾಸ, ಪುರಸಭಾ ಆರೋಗ್ಯ ಅಧಿಕಾರಿ ಪ್ರಸಾದ್, ಪುರಸಭಾ ಸಮುದಾಯ ಅಭಿವೃದ್ಧಿ ಅಧಿಕಾರಿ ಮತ್ತಡಿ, ಸಮುದಾಯ ಸಂಘಟಕಿ ಉಮಾವತಿ ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ