ಬಂಟ್ವಾಳ: ಪಾಣೆಮಂಗಳೂರಿನ ಛತ್ರ ನಿವಾಸಿ ನಾರಾಯಣ ನಾಯಕ್ ಎಂಬವರು ಕಳೆದ ಒಂಭತ್ತು ವಷ೯ಗಳಿಂದ ನಾಪತ್ತೆಯಾಗಿದ್ದಾರೆಂದು ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಾಗಿದೆ.2009ರಡಿ.21ರಂದು ಬೆಳಿಗ್ಗೆ ಕೆಲಸಕ್ಕೆಂದು ಬಿ.ಸಿ.ರೋಡಿಗೆ ಹೋದವರು ಇದುವರೆಗೂ ಮನೆಗೂ,ಸಂಬಂಧಿಕರ ಮನೆಗೂ ಹೋಗದೆ ನಾಪತ್ತೆ ಯಾಗಿದ್ದಾರೆಂದು ಅವರ ಪತ್ನಿಸುನೀತಾ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.ಈಬಗ್ಗೆ ಪೊಲೀಸರಿ ಕೇಸು ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಾಪತ್ತೆ"