ಕಲ್ಲಡ್ಕ

ಕಲ್ಲಡ್ಕದಲ್ಲಿ ಪುಸ್ತಕ ಮೇಳ ಉದ್ಘಾಟನೆ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಪುಸ್ತಕ ಮೇಳವನ್ನು ರಾಜರವಿವರ್ಮ ವಂಶಸ್ಥ ಮುಂಬೈನಲ್ಲಿ ದೇಶೀಯ ಗೋವುಗಳ ರಕ್ಷಣೆಯಲ್ಲಿ ನಿರತರಾಗಿರುವ ಸೀತಾ ವರ್ಮ ಉದ್ಘಾಟಿಸಿದರು.

ಪುಸ್ತಕ ಮೇಳದಲ್ಲಿ ಮಕ್ಕಳ ಕಥೆ ಪುಸ್ತಕಗಳು, ಭಾರತೀಯ ಸಂಸ್ಕೃತಿಗೆ ಸಂಬಂಧಿಸಿ ಪುರಾಣ, ಮಹಾಪುರುಷರು, ಗಣಿತ, ವಿಜ್ಞಾನ, ಮಾನವೀಯ ಮೌಲ್ಯಗಳು, ವ್ಯಕ್ತಿತ್ವ ವಿಕಸನ ಹಾಗೂ ಮಕ್ಕಳ ಭೌದ್ಧಿಕ ವಿಕಾಸಕ್ಕೆ ಸಂಬಂಧಿಸಿ ಹಲವು ಪುಸ್ತಕಗಳು ಹಾಗೂ ಇವುಗಳ  ಇಂಗ್ಲೀಷ್ ಆವೃತ್ತಿಗಳ ಪುಸ್ತಕಗಳು ದೊರೆಯುತ್ತದೆ. ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬಹುದು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದರು.

ಜಾಹೀರಾತು

ಕಾರ್‍ಯಕ್ರಮದಲ್ಲಿ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಕೋಶಾಧಿಕಾರಿ ಸತೀಶ ಭಟ್ ಶಿವಗಿರಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರವಿರಾಜ್‌ ಕಣಂತೂರು, ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಶಿವಶಂಕರ ಭಟ್, ಪದ್ಮನಾಭ ಪಿ.ಕೆ. ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ