ಕಲ್ಲಡ್ಕ

ಅಂತರಾಷ್ಟ್ರೀಯ ಮಟ್ಟದ ಕ್ವಿಝ್ ಸ್ವರ್ಧೆ

ಬಂಟ್ವಾಳ:ಸಾಲೆತ್ತೂರು ಜಮಾಅತ್ತ್ ಗಲ್ಫ್ ಕೋಪರೇಷನ್ ಕೌನ್ಸಿಲ್ ಇದರ ವತಿಯಿಂದ ನೆಬಿ‌ ಜನ್ಮದಿನ ಪ್ರಯುಕ್ತ ಅಂತರಾಷ್ಟ್ರೀಯ ಮಟ್ಟದ ಕ್ವಿಜ್ ಸ್ವರ್ಧೆಯನ್ನು ಆಯೋಜಿಸಲಾಗಿತ್ತು.
ನಂತರ ಈ ಸ್ವರ್ಧೆಯಲ್ಲಿ 3 ಜನ ಸದಸ್ಯರಾದ ಹನೀಫ್ ಸಖಾಫಿ ಸಾಲೆತ್ತೂರು, ಸುಲೈಮಾನ್ ಕಟ್ಟೆ, ಅಬ್ದುಲ್ ಖುದ್ದೂಸ್ ಎ.ಕೆ ಸಮಾನ ಅಂಕ ಪಡೆದು ಸಮವಾದರು. ಈ ರೀತಿಯಲ್ಲಿ ಮುಂದುವರಿದಾಗ ಭಾಗ್ಯ ಶಾಲಿಯನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಯಿತು. ಸಾಲೆತ್ತೂರು ಜಮಾಅತ್ತ್ ಗಲ್ಫ್ ಕೋಪರೇಷನ್ ಕೌನ್ಸಿಲ್ ಇದರ ಕ್ವಿಜ್ ಸ್ವರ್ಧೆಯ ಭಾಗ್ಯಶಾಲಿಯಾಗಿ ಅಬ್ದುಲ್ ಖುದ್ದೂಸ್ ಎ.ಕೆ ಯವರು ಹೊರ ಹೊಮ್ಮಿದರು. ಬಹುಮಾನವನ್ನು ಅವರ ಕುಟುಂಬ ಸದಸ್ಯರಿಗೆ ಬದ್ರಿಯಾ ಜುಮಾ ಮಸೀದಿ ಸಾಲೆತ್ತೂರು ಇದರ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ‌ ಅಸ್ತಾಂತರಿಸಲಾಯಿತು.
ಬಹುಮಾನ ವಿತರಣೆಯನ್ನು ಸಾಲೆತ್ತೂರು ಜಮಾಹತ್ತ್ ಖತೀಬರಾದ ಅಬೂಬಕ್ಕರ್ ಮದನಿ, ಇಬ್ರಾಹಿಂ ಕಟ್ಟೆ, ಅಸ್ರಫ್ ಎಸ್.ಟಿ, ಮಹಮ್ಮದ್ ಕಟ್ಟೆಯವರು ಜೊತೆಗೂಡಿ ಹೈದರ್ ಎ.ಕೆ ಅವರ ಮೂಲಕ ಅಬ್ದುಲ್ ಖುದ್ದೂಸ್ ಅವರ ಕುಟುಂಬಕ್ಕೆ ಅಸ್ತಾಂತರಿಸಲಾಯಿತು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ