ವಿಟ್ಲ: ಖಾಸಗಿ ಬಸ್ಸೊಂದು ರಸ್ತೆ ಬದಿಯ ತಟ್ಟಿ ಅಂಗಡಿಗೆ ಡಿಕ್ಕಿ ಹೊಡೆದು, ಬಳಿಕ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿ ಓರ್ವ ಗಾಯಗೊಂಡ ಘಟನೆ ಮಂಗಳವಾರ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಜಂಕ್ಷನ್ನಲ್ಲಿ ನಡೆದಿದೆ.
ತಳ್ಳು ಗಾಡಿಯ ತಟ್ಟಿ ಅಂಗಡಿ ಯಾಕುಬು ಎಂಬವರಿಗೆ ಸೇರಿದ್ದಾಗಿದ್ದು, ಅವರು ರಾತ್ರಿ 2 ಗಂಟೆಯಿಂದ ಬೆಳಿಗ್ಗೆ 7 ಗಂಟೆ ವರೆಗೆ ಇಲ್ಲಿ ಚಹ ಮಾರಾಟ ಮಾಡುತ್ತಿರುತ್ತಾರೆ. ಘಟನೆ ನಡೆಯುವುದಕ್ಕಿಂತ 10 ನಿಮಿಷ ಮೊದಲು ಇಲ್ಲಿಂದ ತೆರಳಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಯಾವಾಗಲೂ 9 ಗಂಟೆಗೆ ಸುಮಾರಿಗೆ ಈ ಅಂಗಡಿ ಸಮೀಪ ಪ್ರಯಾಣಿಕರು ಬಸ್ಸಿಗಾಗಿ ಕಾಯುತ್ತಿರುತ್ತಾರೆ. ಮೊದಲೇ ಈ ಘಟನೆ ನಡೆದಿದ್ದರಿಂದ ಸಂಭವಿಸಲಿದ್ದ ಬಾರೀ ದುರಂತವೊಂದು ತಪ್ಪಿತು.
ಏನಾಯಿತು:
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)