ಕಲ್ಲಡ್ಕ

ಬಿಜೆಪಿ ಯುವಮೋರ್ಚಾ ಸಜಿಪಮುನ್ನೂರು ಶಕ್ತಿಕೇಂದ್ರ ನೂತನ ಸಮಿತಿ ರಚನೆ

ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಯುವಮೋರ್ಚಾ ಆಶ್ರಯದಲ್ಲಿ ಬಿ.ಸಿ.ರೋಡಿನ ಬಿಜೆಪಿ ಕಛೇರಿಯಲ್ಲಿ ಸಜಿಪಮುನ್ನೂರು ಯುವಮೋರ್ಚಾ ಶಕ್ತಿಕೇಂದ್ರದ ಸಭೆಯು 14ರಂದು ಸಂಜೆ 5.30 ಕ್ಕೆ ನಡೆಯಿತು.

ಯುವಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ ಅಧ್ಯಕ್ಷತೆಯನ್ನು ವಹಿಸಿದ್ದರು.ಸಜಿಪಮುನ್ನೂರು ಯುವಮೋರ್ಚಾದ ಶಕ್ತಿಕೇಂದ್ರ ಸಮಿತಿಯನ್ನು ರಚಿಸಲಾಯಿತು.ಅಧ್ಯಕ್ಷರಾಗಿ ಕಿಶೋರ್ ಪಲ್ಲಿಪಾಡಿ,ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಕೋಟ್ಯಾನ್ ಸಜಿಪಮೂಡ ಇವರನ್ನು ಆಯ್ಕೆ ಮಾಡಲಾಯಿತು. ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಇವರು ಯುವಮೋರ್ಚಾದ ನೂತನ ಸಮಿತಿಯನ್ನು ಅಭಿನಂದಿಸಿ ಮಾತನಾಡಿದರು. ಕ್ಷೇತ್ರ ಯುವಮೋರ್ಚಾದ ಉಪಾಧ್ಯಕ್ಷರಾದ ರಂಜಿತ್ ಮೈರ ಹಾಗೂ ಕಾರ್ಯದರ್ಶಿಗಳಾದ ಲೋಕೇಶ್ ಭರಣಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ