ಬಂಟ್ವಾಳ

ಸಂಚಯಗಿರಿ ಸಹಮಿಲನದಲ್ಲಿ ದಾಮೋದರ್ ಅವರಿಗೆ ಸನ್ಮಾನ

ಬಂಟ್ವಾಳ: ಇಲ್ಲಿನ ಸಂಚಯಗಿರಿ ಬಡಾವಣೆಯ ವಾರ್ಷಿಕ ಸಹಮಿಲನ ಕಾರ್ಯಕ್ರಮದಲ್ಲಿ ಹಿರಿಯರಾದ ಎ.ದಾಮೋದರ ಅವರನ್ನು ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಸನ್ಮಾನಿಸಿದರು.

ಅಧ್ಯಕ್ಷತೆಯನ್ನು ನಾಗರಿಕ ಕ್ರಿಯಾ ಸಮಿತಿಯ  ಅಧ್ಯಕ್ಷರಾದ  ಸುಧಾಕರ್ ಸಾಲ್ಯಾನ್ ವಹಿಸಿದ್ದರು.  ಅತಿಥಿಗಳಾಗಿ  ಪುರಸಭೆಯ

ಜಾಹೀರಾತು

ಉಪಾಧ್ಯಕ್ಷ ಮುಹ್ಮಮದ್ ನಂದರಬೆಟ್ಟು , ವಾರ್ಡಿನ ಸದಸ್ಯರಾದ  ಸದಾಶಿವ  ಬಂಗೇರ ಮಾತಾನಾಡಿದರು. ಸಮಿತಿಯ ಸ್ಧಾಪಕಧ್ಯಕ್ಷರಾದ ಶಂಕರ ಭಟ್, ಗೌರವಾಧ್ಯಕ್ಷರಾದ ನರಸಿಂಹ ರಾಜ ಹೊಳ್ಳ, ಮಹಿಳಾ ವೇದಿಕೆ ಅಧ್ಯಕ್ಷೆ ನಾಗವೇಣಿ , ಯುವ ವೇದಿಕೆ ಅಧ್ಯಕ್ಷ ಸಚಿನ್, ಉಪಾಧ್ಯಕ್ಷರಾದ ಕೇಶವ ಆಚಾರ್‍ಯ, ಸದಸ್ಯರಾದ ನಾರಾಯಣ ನಾಯಕ್, ಶಿವಪ್ಪ, ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು. ಕ್ರೀಡಾ ಕೂಟದಲ್ಲಿ  ವಿಜೇತರಾದವರಿಗೆ ಬಹುಮಾನ ವಿತಾರಿಸಲಾಯಿತ್ತು. ಕಾರ್ಯದರ್ಶಿ ಸಂತೋಷ್ ಕುಮರ್  ಸ್ವಾಗತಿಸಿ .ಕ್ರೀಡಾ ಕಾರ್ಯದರ್ಶಿ ಸಂಕಪ್ಪ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಎ ದಾಮೋದರ  ಧನ್ಯವಾದ ನೀಡಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ