ಬಂಟ್ವಾಳ

ಎಸ್‌ವಿಎಸ್ ದೇವಳ ಕಿ.ಪ್ರಾ. ಶಾಲೆಯ ವರ್ಧಂತ್ಯುತ್ಸವ

www.bantwalnews.com ವರದಿ

ಬಂಟ್ವಾಳ  ಎಸ್‌ವಿಎಸ್ ದೇವಳ ಕಿ.ಪ್ರಾ. ಶಾಲೆಯ ವರ್ಧಂತ್ಯುತ್ಸವ ಕಾರ್ಯಕ್ರಮ ನಡೆಯಿತು. ಹಿರಿಯ ಪತ್ರಕರ್ತ ರಾಜಾ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು.

ಮಕ್ಕಳನ್ನು ಊಟಕ್ಕಾಗಿ, ಆಟಕ್ಕಾಗಿ ನಿರ್ಬಂದಿಸುವ ಬದಲು  ಅವರಲ್ಲಿ ಸ್ಪರ್ಧೆಯನ್ನು ಸೃಷ್ಟಿಸಿ ಎಂದು ಅವರು ಹೇಳಿದರು.  ಶಾಲಾ ಸಂಚಾಲಕ ಬಿ. ಪುರುಷೋತ್ತಮ ಶೆಣೈ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಾಹೀರಾತು

ಪುತ್ತೂರು ವಲಯ ಅಬಕಾರಿ ನಿರೀಕ್ಷಕ ಎಂ. ಸುಬ್ರಹ್ಮಣ್ಯ ಪೈ ಸ್ವಸ್ತಿವಾಚನ ಮಾಡಿದರು. ಶಾಲಾ ಮುಖ್ಯಶಿಕ್ಷಕಿ ಚಂದ್ರಕಲಾ ವಾರ್ಷಿಕ ವರದಿ ವಾಚಿಸಿದರು.

ಶಿಕ್ಷಕ ಶಿವಾನಂದ ಬಾಳಿಗ ಗಣೇಶೋತ್ಸವ ಸಮಿತಿ ವರದಿ ನೀಡಿದರು.

ಶಾಲಾಡಳಿತ ಸಮಿತಿ ಸದಸ್ಯ ಪ್ರವೀಣ್ ಕಿಣಿ , ಪ್ರಭಾಕರ ಪೈ,  ಪುರಸಭಾ ಸದಸ್ಯ ಜಗದೀಶ ಕುಂದರ್, ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಶಾಂತಾ ಬಾ  ಉಪಸ್ಥಿತರಿದ್ದರು.

ಜಾಹೀರಾತು

ಜೊತೆ ಕಾರ್ಯದರ್ಶಿ ಮಲ್ಲಿಕಾ ಕುಮಾರಿ,  ಶಾಲಾ ನಾಯಕ  ಹರ್ಷಿತ್, ಶಾಲಾ ನಾಯಕಿ ಅಕ್ಷತಾ ಪಾಲ್ಗೊಂಡಿದ್ದರು.

ಕಾರ್ಯದರ್ಶಿ ಚಂದ್ರಮ್ಮ ಪ್ರಸ್ತಾವನೆ ಸಲ್ಲಿಸಿದರು. ಕೋಶಾಧಿಕಾರಿ ಪರಮೇಶ್ವರ ಎಂ., ಮಲ್ಲಿಕಾ  ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ