ಮತೀಯ ಸಾಮರಸ್ಯ ಉಳಿಯಲು ಶರೀಅತ್ ಮಹತ್ವದ ಪಾತ್ರ

bantwalnews.com report

ದೇಶದಲ್ಲಿ ಮತೀಯ ಸಾಮರಸ್ಯ ಉಳಿಯಲು ಶರೀಅತ್ ಮಹತ್ವದ ಪಾತ್ರವಹಿಸಿದೆ. ಎಂದು ಮೌಲಾನಾ ಅಝೀಝ್ ದಾರಿಮಿ ಚೊಕ್ಕೆಬೆಟ್ಟು ಹೇಳಿದರು.

ಭಾನುವಾರ ರಾತ್ರಿ ಎಸ್‌ಕೆಎಸ್‌ಎಸ್‌ಎಫ್ ಕುದ್ದುಪದವು ಶಾಖೆ ವತಿಯಿಂದ ನಡೆದ ಶರೀಅತ್ ಸಂರಕ್ಷಣಾ ಸಮಾವೇಶ ಹಾಗೂ ಮಜ್ಲಿಸುನ್ನೂರ್ ಸಂಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣ ಮಾಡಿದರು.

ಜಾಹೀರಾತು

ಸಯ್ಯದ್ ಸ್ವಾದಿಖಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ನೇತೃತ್ವ ವಹಿಸಿದ್ದರು. ಮಾಡನ್ನೂರು ನೂರುಲ್ ಹುದಾ ಇದರ ಪ್ರಾಂಶುಪಾಲ ಅಡ್ವೋಕೇಟ್ ಹನೀಫ್ ಹುದವಿ ಮುಖ್ಯ ಪ್ರಭಾಷಣ ಮಾಡಿದರು. ಎಸ್ ಮಹಮ್ಮದ್ ಮರಕ್ಕಿನಿ ಧ್ವಜಾರೋಹಣಗೈದರು.

ಆಹಾರ ಸಚಿವ ಯು.ಟಿ ಖಾದರ್, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್, ಕೇಪು ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಕರೀಂ ಕುದ್ದುಪದವು, ಎಸ್.ಬಿ ಮಹಮ್ಮದ್ ದಾರಿಮಿ, ಸಯ್ಯದ್ ಹುಸೈನ್ ಬಾಅಲವಿ ತಂಙಳ್ ಕುಕ್ಕಾಜೆ, ಫೈಝಲ್ ಫೈಝಿ ಮಡವೂರ್, ಸಯ್ಯದ್ ಬದ್ರುದ್ದೀನ್ ತಂಙಳ್ ಮಂಜೇಶ್ವರ, ಕೆ.ಆರ್ ಹುಸೈನ್ ದಾರಿಮಿ ರೆಂಜಲಾಡಿ, ಅಬ್ಬಾಸ್ ದಾರಿಮಿ ಕೆಲಿಂಜ, ಸಿ.ಎಚ್ ಇಬ್ರಾಹಿಂ ಮುಸ್ಲಿಯಾರ್, ಅಬ್ದುಲ್ಲ ಕುಂಞ ಕುದ್ದುಪದವು, ಡಿ.ಕೆ ಹಮೀದ್ ಹಾಜಿ, ಸುಲೈಮಾನ್ ಹಾಜಿ ಕಲ್ಲಡ್ಕ, ಹನೀಫ್ ಅರಿಯಮೂಲೆ, ಅಶ್ರಫ್ ಕಬಕ, ತಾಜುದ್ದೀನ್ ರಹ್ಮಾನಿ, ಶರೀಫ್ ಮೂಸಾ ಕುದ್ದುಪದವು, ಎಂ.ಎಸ್ ಹಮೀದ್, ಅಬ್ದುಲ್ಲ ಹಾಜಿ ಕಡಂಬು, ರಶೀದ್ ಹಾಜಿ ಪರ್ಲಡ್ಕ, ಪಿ.ಎಂ ಅಬ್ದುಲ್ ಹಕೀಂ, ನೌಫಲ್ ಫೈಝಿ, ಅಬೂಬಕ್ಕರ್ ಹಾಜಿ ಮರಕ್ಕಿನಿ, ಇಬ್ರಾಹಿಂ ಸಅದಿ ಕುದ್ದುಪದವು, ಉಮ್ಮರ್ ಸಅದಿ ಮೈರ, ಮೊಹಿದ್ದೀನ್ ಕುಂಞ ಹಾಜಿ ಮೈರ, ಅಬ್ದುಲ್ಲ ಕುಂಞ ಹಾಜಿ ಮುಚ್ಚಿರಪದವು, ಅಬೂಬಕ್ಕರ್ ಕೊಂಬ್ರಬೆಟ್ಟು, ಮಹಮ್ಮದ್ ಅಲಿ ಮಣಿಪದವು, ಅಬ್ದುಲ್ ಹಮೀದ್ ಸುರುಳಿಮೂಲೆ, ಮಹಮೂದ್ ಹಾಜಿ ಮರಕ್ಕಿನಿ, ಶಾಫಿ ಮೌಲವಿ ಕುದ್ದುಪದವು ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮತೀಯ ಸಾಮರಸ್ಯ ಉಳಿಯಲು ಶರೀಅತ್ ಮಹತ್ವದ ಪಾತ್ರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*