ಬಂಟ್ವಾಳ

ಪಶ್ಚಿಮವಾಹಿನಿ ಯೋಜನೆಯತ್ತ ಸಚಿವ ರಮಾನಾಥ ರೈ ಒಲವು

www.bantwalnews.com report

ದಕ್ಷಿಣ ಕನ್ನಡ ಜಿಲ್ಲೆಯ ಜೀವಜಲ ಉಳಿಸುವ ಸಲುವಾಗಿ ಪಶ್ಚಿಮವಾಹಿನಿ ಯೋಜನೆ ಜಾರಿಗೆ ಪ್ರಯತ್ನಿಸಲಾಗುವುದು ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ತುಂಬೆ ವೆಂಟೆಡ್ ಡ್ಯಾಂನಲ್ಲಿ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಅವರು, ಪಶ್ಚಿಮಘಟ್ಟದ ಜೀವವೈವಿಧ್ಯ ಉಳಿಯಬೇಕಾದರೆ, ಪಶ್ಚಿಮವಾಹಿನಿ ಯೋಜನೆ ಜಾರಿಯಾಗಬೇಕು. ನದಿ ನೀರು ಸಂಗ್ರಹ ಹೆಚ್ಚಾಗುವುದರ ಜೊತೆಗೆ ಅಂತರ್ಜಲ ವೃದ್ಧಿಯೂ ಆಗುತ್ತದೆ ಎಂದು ರೈ ಹೇಳಿದರು.

ಹಿಂದೆ ಕಸ್ತೂರಿ ರಂಗನ್, ಗಾಡ್ಗೀಳ್ ವರದಿಗೂ ಆಕ್ಷೇಪಗಳಿತ್ತು. ಆದರೆ ಜನರಿಗೆ ತೊಂದರೆಯಾಗದಂತೆ ಹಾಗೂ ಅರಣ್ಯ ಉಳಿಸುವತ್ತ ನಮ್ಮ ಚಿಂತನೆ ನಡೆದಿದೆ ಎಂದು ರೈ ಹೇಳಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ