ಕಲ್ಲಡ್ಕ

ಶ್ರೀರಾಮ ಪಪೂ ವಿದ್ಯಾಲಯ ಪ್ರತಿಭಾ ಪುರಸ್ಕಾರ

bantwalnews.com report

ಶ್ರೀರಾಮ ಪದವಿಪೂರ್ವ ವಿದ್ಯಾಲಯದ ಪ್ರತಿಭಾ ಪುರಸ್ಕಾರ ಶಾಲೆಯ ಅಜಿತಕುಮಾರ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು

 

ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಸ್ ವಿಎಸ್ ಕಾಲೇಜು ಬಂಟ್ವಾಳದ ನಿವೃತ್ತ ಪ್ರಾಧ್ಯಾಪಕ ಪ್ರೊ. ರಾಜಮಣಿ ರಾಮಕುಂಜ ಮಾತನಾಡಿ, ಅಗೋಚರ ಪ್ರತಿಭೆಯ ಕಣ್ಣನ್ನುತೆರೆಯಲು ಪ್ರಾರ್ಥನೆ  ಬಹಳ ಮುಖ್ಯ, ಅದು ಅರಿವನ್ನು  ಮೂಡಿಸುತ್ತದೆ. ಜ್ಞಾನಚಕ್ಷುವನ್ನುತೆರೆದಾಗ ಪ್ರಪಂಚವು ಗೋಚರವಾಗುತ್ತದೆ ಎಂದರು.

ಸಂಸ್ಥೆಯ ಸಂಚಾಲಕ ವಸಂತ ಮಾಧವ ಪುರಸ್ಕೃತರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಅಧ್ಯಕ್ಷತೆ ವಹಿಸಿದ್ದರು. ನಾಗೇಶ್‌ ಕಲ್ಲಡ್ಕ, ಮಲ್ಲಿಕಾ ಶೆಟ್ಟಿ, ಮಹೇಶ್ವರ ಭಟ್, ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ವಿಲಾಸಿನಿ ನಿರೂಪಿಸಿ, ವಸಂತ ಬಲ್ಲಾಳ್ ಸ್ವಾಗತಿಸಿ, ಜಯಲಕ್ಷ್ಮಿ ವಂದನಾರ್ಪಣೆಗೈದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ