ವಿಟ್ಲ

ಉನ್ನತ ಚಿಂತನೆಗಳಿಂದ ವ್ಯಕ್ತಿ ಸದೃಢ

ಅಂತರ್ಯದಲ್ಲಿ ಉನ್ನತ ಚಿಂತನೆಗಳನ್ನು ಮೂಡಿಸಿದಾಗ ವ್ಯಕ್ತಿ ಸದೃಢನಾಗುತ್ತಾನೆ ಎಂದು ಮಂಗಳೂರು ಶ್ರೀ ರಾಮಕೃಷ್ಣಾಶ್ರಮದ ಶ್ರೀ ಜಿತಕಾಮಾನಂದಜೀ ಸ್ವಾಮೀಜಿ ಹೇಳಿದರು.

ಗುರುವಾರ ಅಳಿಕೆ ಗ್ರಾಮದ ಜೆಡ್ಡು ಪದ್ಮಗಿರಿಯಲ್ಲಿ ನಿರ್ಮಾಣವಾಗಲಿರುವ ಶ್ರೀ ಆದಿಧನ್ವಂತರಿ ಕ್ಷೇತ್ರದ ಶ್ರೀ ಧನ್ವಂತರಿ ದೇವರ ನಿಧಿಕಲಶದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡೀದರು.

ಜಾಹೀರಾತು

ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮಾತನಾಡಿ ಗಿಡ ಮೂಲಿಕೆಗಳನ್ನು ನೆಟ್ಟು ಉತ್ತಮ ವನ ನಿರ್ಮಾಣದ ಕಾರ್ಯಕ್ಕೆ ಎಲ್ಲರ ಸಹಕಾರ ಸಿಗಲಿ ಎಂದು ಹೇಳಿದರು.

ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ಯೋಗ ಮತ್ತು ಆಯುರ್ವೇದ ಎಂಬ ಶ್ರೇಷ್ಠ ಸಾಂಸ್ಕೃತಿಕ ಕೊಡುಗೆಯನ್ನು ಭಾರತ ಜಗತ್ತಿಗೆ ನೀಡಿದೆ. ದೇಶದ ಪ್ರಧಾನಿಯವರಿಂದ ವಿದೇಶಗಳಲ್ಲಿ ಭಾರತ ಸಂಸ್ಕೃತಿ ಪಸರಿಸುತ್ತಿದೆ ಎಂದು ಹೇಳಿದರು.

ಜಾಹೀರಾತು

ಪುತ್ತೂರು ಶಾಸಕಿ ಶಕುಂತಳಾ ಟಿ ಶೆಟ್ಟಿ ಮಾತನಾಡಿ ಒ ರಾಜ್ಯದ ಸರ್ಕಾರದಿಂದ ಬೇಕಾದ ನೆರವನ್ನು ನೀಡಲಾಗುವುದು. ಕ್ಷೇತ್ರಕ್ಕೆ ಬರುವ ರಸ್ತೆಗೆ ಪ್ರತ್ಯೇಕ ಅನುದಾನ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ