ಬಂಟ್ವಾಳ

ಸಿದ್ಧಾಂತ್ – 2016 ರಸಪ್ರಶ್ನೆ ಕಾರ್ಯಕ್ರಮ

ಶ್ರೀ ವೆಂಕಟರಮಣ ಸ್ವಾಮೀ ಮಹಾವಿದ್ಯಾಲಯದಲ್ಲಿ ಅಂತರ್ ಪ್ರೌಢ ಶಾಲಾ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿವಿಧ ಹಂತಗಳಲ್ಲಿ ಸಿದ್ಧಾಂತ್ 2016 – ರಸಪ್ರಶ್ನೆ ಕಾರ್ಯಕ್ರಮ ನಡೆಯಿತು.

ಕಾಲೇಜಿನ ಲೇಖನಿರ್ವಾಹಕ ಕೂಡಿಗೆ ಪ್ರಕಾಶ್ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಮೂಡಬಿದಿರೆ ತಾಂತ್ರಿಕ ವಿದ್ಯಾಲಯದ ಸಹ ಪ್ರಾಧ್ಯಾಪಕಿ ವ್ಯ ಪ್ರಭು ಚಾಲನೆ ನೀಡಿದರು. ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅಖಿಲ ಪೈ ಉಪಸ್ಥಿತರಿದ್ದರು.  ರಮ್ಯಕೃಷ್ಣ ಪ್ರಾರ್ಥಿಸಿದರು. ಆದಿಲ್ ಡಿ.ಎಮ್. ಸ್ವಾಗತಿಸಿ, ಮೇಧಾ ರಾಮಕುಂಜ ಅತಿಥಿಗಳನ್ನು ಪರಿಚಯಿಸಿ, ವಿನೀತ್ ಬಿ. ವಂದಿಸಿದರು. ಗಾಯನ ಪ್ರಭು ನಿರೂಪಿಸಿದರು.

ಜಾಹೀರಾತು

ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಅನುಕ್ರಮವಾಗಿ ಇನ್ಫೆಂಟ್ ಜೀಸಸ್, ಶಾರದಾ ಹಾಗೂ ಲೊರೆಟ್ಟೊ ಶಾಲೆಗಳು ಪಡೆದವು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಮುಖ್ಯ ಅತಿಥಿಯಾಗಿದ್ದರು. ಮನೀಷ್ ಸ್ವಾಗತಿಸಿ, ಶ್ರೀಪ್ರಿಯ ವಂದಿಸಿದರು. ಮೇಘ ಶೆಣೈ ಹಾಗೂ ಕಾರ್ತಿಕ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ