ಬಂಟ್ವಾಳ

ಬಂಟ್ವಾಳ ಜೇಸಿ ಅಧ್ಯಕ್ಷರಾಗಿ ಡಾ. ಬಾಲಕೃಷ್ಣ

ಬಂಟ್ವಾಳ ಜೆಸಿಐಯ ನೂತನ ಅಧ್ಯಕ್ಷರಾಗಿ ಡಾ. ಬಾಲಕೃಷ್ಣ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಕಾರ್ಯದರ್ಶಿಯಾಗಿ ಉದ್ಯಮಿ ಸದಾನಂದ ಬಂಗೇರ, ಕೋಶಾಧೀಕಾರಿಯಾಗಿ ಉಪನ್ಯಾಸಕ ಚೇತನ್ ಮುಂಡಾಜೆ ಆಯ್ಕೆಯಾದರು. ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ರಾಜೇಂದ್ರ, ದಯಾನಂದ ರೈ, ಕೀರ್ತಿರಾಜ್, ಯತೀಶ್ ಕರ್ಕೆರಾ, ಉಮೇಶ್‌ಮೂಲ್ಯ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ  ಪದಗ್ರಹಣ ಸಮಾರಂಭ ಜ.7ರಂದು ಬಿ.ಸಿ.ರೋಡಿನಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪುರಸಭೆ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ನ್ಯಾಯವಾದಿ ಅಶ್ವನಿ ಕುಮಾರ್ ರೈ, ಜೆಸಿಐನ ವಲಯಾಧ್ಯಕ್ಷ ಸಂತೋಷ್ ಜಿ. ಭಾಗವಹಿಸುವರು.  ಉಪಾಧ್ಯಕ್ಷ ಪುಷೋತ್ತಮ ಶೆಟ್ಟಿ ಪದಗ್ರಹಣ ನೆರವೇರಿಸುವರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ