ಉದ್ಯೋಗ ಕ್ಷೇತ್ರದಲ್ಲಿ ಗಣನೀಯವಾದ ಸೇವೆ ಮಾಡಿದವರಿಗೆ ನೀಡುವ ಪ್ರತಿಷ್ಠಿತ ನ್ಯಾಷನಲ್ ಎಕ್ಸೆಲೆಂಟ್ ಅವಾರ್ಡ್ ನ್ನು ದೆಹಲಿಯ ಶಾಸ್ತ್ರಿ ಭವನದಲ್ಲಿ ದಿನಾಂಕ ಶುಕ್ರವಾರ ನಡೆದ ಸಮಾರಂಭದಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವೇಡ್ಕರ್ ಅವರಿಂದ ದ.ಕ ಜಲ್ಲೆಯ ಬಂಟ್ವಾಳ ತಾಲೂಕಿನ ವಾಮದಪದವು ಪ್ರತಿಷ್ಠಿತ ಯಜಮಾನ ಇಂಡಸ್ಟ್ರೀಸ್ ನ ಮಾಲಕರಾದ ಡಾ. ಟಿ .ವರದರಾಜ್ ಪೈಯವರಿಗೆ ಪ್ರದಾನ ಮಾಡಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಯಜಮಾನ ಇಂಡಸ್ಟ್ರೀಸ್ ಮಾಲಕ ವರದರಾಜ ಪೈಗಳಿಗೆ ಎಕ್ಸೆಲೆಂಟ್ ಅವಾರ್ಡ್"
Be the first to comment on "ಯಜಮಾನ ಇಂಡಸ್ಟ್ರೀಸ್ ಮಾಲಕ ವರದರಾಜ ಪೈಗಳಿಗೆ ಎಕ್ಸೆಲೆಂಟ್ ಅವಾರ್ಡ್"