ಚೆಸ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ದಾವಣಗೆರೆಯಲ್ಲಿ ಈಚೆಗೆ ನಡೆದ ವಾಕ್ ಶ್ರವಣದೋಷವುಳ್ಲ ಮಕ್ಕಳ ಚೆಸ್ ಪಂದ್ಯಾಟದಲ್ಲಿ ತಾಲೂಕಿನ ಕಡೇಶಿವಾಲಯ ಸರಕಾರಿ ಪ್ರೌಢಶಾಲೆಯ 8 ನೇ ತರಗತಿಯ ವಿದ್ಯಾಥಿ೯ನಿ  ಯಶಸ್ವಿ .ಕೆ. 15ರ ಹರೆಯದ ಬಾಲಕಿಯರ ವಿಭಾಗದಲ್ಲಿ ಪ್ರಥಮಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆಂದು ಶಾಲಾ ಪ್ರಕಟಣೆ ತಿಳಿಸಿದೆ.

ಈಕೆ ಸಾವ೯ಜನಿಕ ಶಿಕ್ಷಣ ಇಲಾಖೆ ನಡೆಸಿದ ಚೆಸ್ ಪಂದ್ಯಾಟದಲ್ಲೂ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕಯಾಗಿದ್ದಳು.ಪುತ್ತೂರು ಜೀನಿಯಸ್ ಚೆಸ್ ಸ್ಕೂಲ್ ನ ನಿದೇ೯ಶಕ ಸತ್ಯಪ್ರಸಾದ್ ಕೋಟೆ, ಆಶಾ ಕಾವೇರಿಯವರು ಈಕೆಗೆ ತರಬೇತಿ ನೀಡಿದ್ದರು.ಯಶಸ್ವಿ ಸ್ಥಳೀಯ ನಿವಾಸಿ ತಿಮ್ಮಪ್ಪ ಎಂ.ಕೆ.ಹಾಗೂ ಯಶೋಧರವರ ಪುತ್ರಿಯಾಗಿದ್ದಾಳೆ.

ಜಾಹೀರಾತು
ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಚೆಸ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*