ಕಲ್ಲಡ್ಕ

ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿ ಆಶ್ರಯದಲ್ಲಿ  ಪ್ರತಿಭಾ ಪುರಸ್ಕಾರ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,  ಸಾಧಕರಿಗೆ ಅಭಿನಂದನೆ, ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿವೃತ್ತ ಅಧಿಕಾರಿ ಪರಮೇಶ್ವರ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ಜಿ.ಪಂ. ಸದಸ್ಯೆ ಮಂಜುಳ ಮಾಧವ ಮಾವೆ, ಡಾ. ವಿದ್ಯಾಸಾಗರ್, ಮಾಣಿ ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಚಂದ್ರಾವತಿ ಮುಖ್ಯ ಅತಿಥಿಗಳಾಗಿದ್ದರು.

ಮಾಣಿ ಶ್ರೀ ನಾರಾಯಣ ಗುರು ಸೇವಾ ಸಂಘದ ಮಾಜಿ ಅಧ್ಯಕ್ಷ ಲೋಕಯ್ಯ ಪೂಜಾರಿ ಅನಂತಾಡಿ ಅವರನ್ನು ಸಮ್ಮಾನಿಸಲಾಯಿತು. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಾಗಿ ಆಯ್ಕೆಯಾಗಿರುವ ಗೀತಾ ಚಂದ್ರಶೇಖರ, ಮಹಿಳಾ ಸಂಘದ ಅಧ್ಯಕ್ಷೆ  ಜಯಂತಿ ವಸಂತ ಪೂಜಾರಿ, ಸುರೇಶ ಪೂಜಾರಿ ಸೂರ್ಯ, ದೈವದರ್ಶನದ ಪಾತ್ರಿ ಜಗದೀಶ ಪೂಜಾರಿ, ಸಂಘದ ಹತ್ತು ಗ್ರಾಮ ಸಮಿತಿಗಳ ಅಧ್ಯಕ್ಷರನ್ನು ಅಭಿನಂದಿಸಲಾಯಿತು.

ಜಾಹೀರಾತು

ಸಂಘದ ಪದಾಧಿಕಾರಿಗಳಾದ ರಾಮಣ್ಣ ಪೂಜಾರಿ ಅರ್ಬಿ, ಸಂಜೀವ ಪೂಜಾರಿ ಇಡೆಮುಂಡೇವು ಅನಂತಾಡಿ,  ಸುಷ್ಮಾ ಪ್ರಭಾಕರ್,  ಕಾರ್ಯದರ್ಶಿ ರಾಜೇಶ್ , ಖಜಾಂಚಿ ರಮೇಶ್ ಪೂಜಾರಿ,  ನಾರಾಯಣ ಪೂಜಾರಿ, ಮಾರಪ್ಪ ಸುವರ್ಣ ಕೆದಿಲ, ಶ್ರೀನಿವಾಸ ಪೂಜಾರಿ ಪೆರಾಜೆ, ದಯಾನಂದ ಪೂಜಾರಿ ಮಾಣಿ, ನಾಗೇಶ ಪೂಜಾರಿ ಪೆರಾಜೆ ಉಪಸ್ಥಿತರಿದ್ದರು. ಸಾಯಿ ಶಾಂತಿ ಮಣಿನಾಲ್ಕೂರು, ಸುರೇಶ್ ಶಾಂತಿ ಮಿತ್ತೂರು ಅವರು ಶ್ರೀ ಸತ್ಯನಾರಾಯಣ ಪೂಜೆ ನೆರವೇರಿಸಿದರು.ಸಂಘದ ಗೌರವ ಅಧ್ಯಕ್ಷ ಈಶ್ವರ ಪೂಜಾರಿ ಸ್ವಾಗತಿಸಿದರು. ಅಧ್ಯಕ್ಷ ನಾರಾಯಣ ಸಾಲಿಯಾನ್ ವಂದಿಸಿದರು. ಶಿಕ್ಷಕಿ ತ್ರಿವೇಣಿ ರಮೇಶ್ ಪೂಜಾರಿ, ಸತೀಶ್ ಪೂಜಾರಿ, ಪ್ರಶಾಂತ್ ಪಿ.ಎಲ್.ಕಾರ್ಯಕ್ರಮ ನಿರ್ವಹಿಸಿದರು.

ಅನ್ನ ಸಂತರ್ಪಣೆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ