ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಆಶ್ರಯದಲ್ಲಿ ಕಣಂತೂರಿನ ಶ್ರೀ ವೈದ್ಯನಾಥೇಶ್ವರ ಕಲಾ ಮಂಟಪದಲ್ಲಿ ಶ್ರೀ ವೈದ್ಯನಾಥೇಶ್ವರ ಜ್ಞಾನವಿಕಾಸ ಕೇಂದ್ರ ಬಾಳೆಪುಣಿಯ ಕೇಂದ್ರ ಸಭೆ ನಡೆಯಿತು.
ಈ ಸಂದರ್ಭ ಸದಸ್ಯರಿಗೆ ಪೌಷ್ಟಿಕ ಆಹಾರದ ಮಾಹಿತಿ ಮತ್ತು ಗುಂಪು ಚರ್ಚೆ ನಡೆಯಿತು. ಅಧ್ಯಕ್ಷತೆಯನ್ನು ಲಕ್ಷ್ಮೀ ವಹಿಸಿದ್ದರು. ಶರ್ಮಿಳಾ ವರದಿ ಮಂಡಿಸಿದರು.ಜ್ಞಾನವಿಕಾಸ ಸಂಯೋಜಕಿ ಜಯಶ್ರೀ ಹಾಗೂ ಸೇವಾಪ್ರತಿನಿಧಿ ವಿನೋದ್ ಹಾಗೂ ಜ್ಞಾನವಿಕಾಸ ಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಪೌಷ್ಟಿಕಾಂಶ ಆಹಾರೋತ್ಸವ"