ಬಿರುವೆರ್ ಕುಡ್ಲ(ರಿ) ಇದರ ಬಂಟ್ವಾಳ ಘಟಕದ ವತಿಯಿಂದ ಕೃಷ್ಣಪ್ಪ ಮೂಲ್ಯ ಅವರ ಕುಟುಂಬಕ್ಕೆ 50 ಕೆಜಿ ಅಕ್ಕಿಯನ್ನು ವಿತರಿಸಲಾಯಿತು. ಕುಟುಂಬದ ಆಧಾರ ಸ್ಥಂಭವಾಗಿದ್ದ ಕೃಷ್ಣಪ್ಪ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ದುಡಿಯುಲು ಆಗದೆ ಮನೆಯಲ್ಲೇ ಇದ್ದಾರೆ. ಈಗ ಕುಟುಂಬಕ್ಕೆ ದಿನದ ಒಂದೊತ್ತಿನ ಅನ್ನಕ್ಕೂ ಕಷ್ಟ ಪಡುವ ಸ್ಥಿತಿ ಉಂಟಾಗಿದ್ದು ಬಿರುವೆರ್ ಕುಡ್ಲದ ಬಂಟ್ವಾಳ ಘಟಕದ ಯುವಕರು ಈ ಕುಟುಂಬದ ಬಡತನಕ್ಕೆ ಅಕ್ಕಿಯನ್ನು ಒದಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿರುವೆರ್ ಕುಡ್ಲ ಬಂಟ್ವಾಳ ಘಟಕ ವತಿಯಿಂದ ನೆರವು"