ಬಂಟ್ವಾಳ

ಪೈಪ್ ಒಡೆದು ರಸ್ತೆಯಲ್ಲಿ ಬೃಹತ್ ಹೊಂಡ

www.bantwalnews.com

ನೀರಿನ ಪೈಪ್ ಒಡೆದ ಪರಿಣಾಮ, ಪಾಣೆಮಂಗಳೂರು ವೀರವಿಠಲ ದೇವಸ್ಥಾನದ ಎದುರಿನ ನಡು ರಸ್ತೆಯಲ್ಲಿ ಬೃಹತ್ ಗುಂಡಿಯೊಂದು ನಿರ್ಮಾಣವಾಗಿದೆ.

ಜಾಹೀರಾತು

ಈ ರಸ್ತೆಯ ಅಡಿ ಭಾಗದಲ್ಲಿ ಹಾದು ಹೋಗಿರುವ ಬಂಟ್ವಾಳ ಪುರಸಭೆಗೆ ಸೇರಿದ ನೀರಿನ ಪೈಪ್ ಮಂಗಳವಾರ ಒಡೆದು ನೀರು ಸೋರಿಕೆಯಾಗಿದ್ದು ನೀರು ರಭಸದಿಂದ ಹರಿದು ರಸ್ತೆ ಅಡಿ ಭಾಗದ ಮಣ್ಣು ಕರಗಿದ್ದರಿಂದ ಬೆಳಗ್ಗಿನ ಜಾವ ವಾಹನ ಸಂಚರಿಸುವಾಗ ಈ ಹೊಂಡ ನಿರ್ಮಾಣವಾಗಿದೆ ಎಂದು ಸ್ಥಳೀಯರು ತಿಳಿಸಿದರು.

ಸ್ಥಳೀಯರು ಹೊಂಡದ ಸುತ್ತಲೂ ಊರಿನ ಜನರೇ ಕಲ್ಲುಗಳನ್ನು ಇಟ್ಟಿದ್ದಾರೆ. ಆದರೂ ವೇಗವಾಗಿ ಸಂಚಾರಿಸುವ ವಾಹನಗಳು ಅಪಘಾತಕ್ಕೀಡಾಗುತ್ತಿದ್ದು, ಕೂಡಲೇ ಪುರಸಭಾ ಅಧಿಕಾರಿಗಳು ಹೊಂಡವನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ